July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮುಂದಿನ ಮೂರು ವರ್ಷದ ಅವಧಿಗೆ ಪದಾಧಿಕಾರಿಗಳ ಆಯ್ಕೆಯನ್ನು ಉಜಿರೆಯಲ್ಲಿ ಜರಗಿದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಮಾಡಲಾಯಿತು.


ಅಧ್ಯಕ್ಷರಾಗಿ ತ್ರಿವಿಕ್ರಮ ಹೆಬ್ಬಾರ್, ಕಾರ್ಯದರ್ಶಿಯಾಗಿ ಸುಷ್ಮಾ ಭಿಡೆ, ಉಪಾಧ್ಯಕ್ಷರಾಗಿ ಡಾ.ಶಶಿಧರ ಡೋಂಗ್ರೆ,ಲತಾ ಮಹಾದೇವ ಭಟ್, ಖಜಾಂಚಿಯಾಗಿ ಪ್ರಭಾಕರ ಹೆಬ್ಬಾರ್, ಜತೆ ಕಾರ್ಯದರ್ಶಿಯಾಗಿ ಪ್ರಜ್ಞಾ ಮಹೆಂದಳೆ,ಕಾಶೀನಾಥ ಗೋಗಟೆ,
ಕಾರ್ಯಕಾರಿ ಸದಸ್ಯರಾಗಿ ಧನಂಜಯ ಭಿಡೆ, ದಿಶಾ ಪಟವರ್ಧನ್, ಶಶಾಂಕ ಮರಾಠೆ, ಪಾಂಡುರಂಗ ಮರಾಠೆ, ಗೀತಾ ಬೆಂಡೆ, ವರದಶಂಕರ ದಾಮಲೆ, ವೃಷಾಂಕ ಖಾಡಿಲ್ಕರ್, ಅವಿನಾಶ್ ಗೋಖಲೆ,ಪ್ರಜ್ಞಾ ಹೆಬ್ಬಾರ್, ವಿವೇಕ್ ಕೇಳ್ಕರ್, ಸಲಹಾ ಸಮಿತಿ ಸದಸ್ಯರಾಗಿ ವಾಸುದೇವ ಗೋಖಲೆ, ಅಶ್ವಿನಿ ಎ.ಹೆಬ್ಬಾರ್, ಪ್ರಹ್ಲಾದ ಫಡಕೆ, ನರಸಿಂಹ ಪಾಳಂದ್ಯೆ,ಗೋಪು ಗೋಖಲೆ, ಚಂದ್ರಕಾಂತ ಗೋರೆ ಹಾಗೂ ಆಂತರಿಕ ಲೆಕ್ಕ ಪರಿಶೋಧಕರಾಗಿ ನಾರಾಯಣ ಫಡಕೆ ಸರ್ವಾನುಮತದಿಂದ ಆಯ್ಕೆಯಾದರು.

Related posts

ಮೇಲಂತಬೆಟ್ಟು : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya

ಕಳೆಂಜ: ಆರ್ವಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿ ಮಕ್ಕಳಿಗೆ ಕುರ್ಚಿ ಕೊಡುಗೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಭಾಗವತ ಸಪ್ತಾಹ’

Suddi Udaya

ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya
error: Content is protected !!