July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಕಾರಿ ನೌಕರರ ಕ್ರೀಡಾಕೂಟ: ಯೋಗಾಸನ ಸ್ಪರ್ಧೆಯಲ್ಲಿ ರೆಖ್ಯದ ಬಾಲಕೃಷ್ಣರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸರಕಾರಿ ನೌಕರರ ಸಂಘದ 2025-26ನೇ ಸಾಲಿನ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಪುರುಷರ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ, ಬಾಲಕೃಷ್ಣ ಇವರು ಚಿನ್ನದ ಪದಕಗಳನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಮೂಲತಃ ರೆಖ್ಯ ಗ್ರಾಮದವರಾಗಿದ್ದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಮೂಡುಬಿದಿರೆ ತಾಲೂಕು ಕಾರ್ಯದರ್ಶಿಯಾಗಿದ್ದಾರೆ.

Related posts

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ರಾಧಾಕೃಷ್ಣ ನಿಧನ

Suddi Udaya

ಪಟ್ರಮೆ ಕಲ್ಲರಿಗೆ ನಿವಾಸಿ ಸದಾಶಿವ ದಾಸ್ ನಿಧನ

Suddi Udaya

ಬಳಂಜ ಶಾಲೆಯಲ್ಲಿ ಶಿಕ್ಷಣ ಟ್ರಸ್ಟ್ ನೇತೃತ್ವದಲ್ಲಿ ಚಿಣ್ಣರ ಅಂಗಳಕ್ಕೆ ಶಿಲಾನ್ಯಾಸ

Suddi Udaya

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

Suddi Udaya

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya

ನಾಳೆ (ಮೇ 7): ಬೆಳ್ತಂಗಡಿ ತಾಲೂಕಿನ ವಿವಿಧೆಡೆ ವಿದ್ಯುತ್ ನಿಲುಗಡೆ

Suddi Udaya
error: Content is protected !!