July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಧ್ಯಕ್ಷರಾಗಿ ಸತ್ಯಪಾಲನ್ ನಾಯರ್, ಕಾರ್ಯದರ್ಶಿಯಾಗಿ ಮಾನ್ಯ ಆಯ್ಕೆ

ಗುರುವಾಯನಕೆರೆ : ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಗುರುವಾಯನಕೆರೆ ಇದರ ಕಾರ್ಯಕಾರಿ ಮಂಡಳಿಯ ಆಯ್ಕೆಯು ಅಯ್ಯಪ್ಪ ಮಂದಿರ ಗುರುವಾಯನಕೆರೆಯಲ್ಲಿ ನಡೆಯಿತು.


ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ರಾಜೇಂದ್ರ ನಾಯರ್ ಗುರುಸ್ವಾಮಿಗಳ ಸಮ್ಮುಖದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಸತ್ಯಪಾಲನ್ ನಾಯರ್, ಕಾರ್ಯದರ್ಶಿಯಾಗಿ ಕು.ಮಾನ್ಯ, ಉಪಾಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಅಮರ್ಜಾಲು, ಕೋಶಾಧಿಕಾರಿಯಾಗಿ ಸಾಗರ್ ಆದೇಲು, ಜೊತೆ ಕಾರ್ಯದರ್ಶಿಯಾಗಿ ನವೀನ್ ಪೂಜಾರಿ ಮೈರಾರು ಹಾಗೂ ಕಾರ್ಯಕಾರಿ ಮಂಡಳಿಯ ಸದಸ್ಯರನ್ನು ನೇಮಕ ಮಾಡಲಾಯಿತು.


ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಮೋಹನ್ ಕುಲಾಲ್ ಶಿವಾಜಿನಗರ, ಹಾಗೂ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ತ್ ಕೆರೊಲಿನಾ ದಂತ ವೈದ್ಯಕೀಯ ವಿದ್ಯಾರ್ಥಿ ತಂಡ ಭೇಟಿ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯಲ್ಲಿ ಸ್ಥಳೀಯ ಗ್ರಾ.ಪಂ. ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಾ 11: ಉಜಿರೆ ಬ್ರಹ್ಮಕಲಶೋತ್ಸವ: “ಧರ್ಮಯಾನ “ಐತಿಹಾಸಿಕ ಶೋಭಾಯಾತ್ರೆ-ಪ್ರಚಾರ ವಾಹನ ಅಭಿಯಾನಕ್ಕೆ ಚಾಲನೆ

Suddi Udaya

ಪುಂಜಾಲಕಟ್ಟೆ: ಶಂಕಿತ ರೇಬಿಸ್ ಗೆ ಪ್ರಶಾಂತ್ ಮೃತ್ಯು

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya
error: Content is protected !!