25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಧ್ಯಕ್ಷರಾಗಿ ಸತ್ಯಪಾಲನ್ ನಾಯರ್, ಕಾರ್ಯದರ್ಶಿಯಾಗಿ ಮಾನ್ಯ ಆಯ್ಕೆ

ಗುರುವಾಯನಕೆರೆ : ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಗುರುವಾಯನಕೆರೆ ಇದರ ಕಾರ್ಯಕಾರಿ ಮಂಡಳಿಯ ಆಯ್ಕೆಯು ಅಯ್ಯಪ್ಪ ಮಂದಿರ ಗುರುವಾಯನಕೆರೆಯಲ್ಲಿ ನಡೆಯಿತು.


ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ರಾಜೇಂದ್ರ ನಾಯರ್ ಗುರುಸ್ವಾಮಿಗಳ ಸಮ್ಮುಖದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಸತ್ಯಪಾಲನ್ ನಾಯರ್, ಕಾರ್ಯದರ್ಶಿಯಾಗಿ ಕು.ಮಾನ್ಯ, ಉಪಾಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಅಮರ್ಜಾಲು, ಕೋಶಾಧಿಕಾರಿಯಾಗಿ ಸಾಗರ್ ಆದೇಲು, ಜೊತೆ ಕಾರ್ಯದರ್ಶಿಯಾಗಿ ನವೀನ್ ಪೂಜಾರಿ ಮೈರಾರು ಹಾಗೂ ಕಾರ್ಯಕಾರಿ ಮಂಡಳಿಯ ಸದಸ್ಯರನ್ನು ನೇಮಕ ಮಾಡಲಾಯಿತು.


ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಮೋಹನ್ ಕುಲಾಲ್ ಶಿವಾಜಿನಗರ, ಹಾಗೂ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ವಾರ್ಷಿಕೋತ್ಸವ-ಶಿಶು ಸಂಭ್ರಮ

Suddi Udaya

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಗುರುವಾಯನಕೆರೆ ಮಸೀದಿಗೆ ಭೇಟಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿಎಂಬ್ರಾಡರಿ ಮತ್ತು ಫ್ಯಾಬ್ರಿಕ್ ಪೇಟಿಂಗ್ ತರಬೇತಿಯ ಸಮಾರೋಪ

Suddi Udaya

ಮಲವಂತಿಗೆ : 38ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya

ಕುಂಠಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಮುಂಡಾಜೆ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ ಗೆ ರಾಜ್ಯ ಪ್ರಶಸ್ತಿ

Suddi Udaya
error: Content is protected !!