37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಪಾಂಗಳದಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ

ಧರ್ಮಸ್ಥಳ: ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯೊಳಗೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳ್ಳತನ ಮಾಡಿಕೊಂಡ ಹೋದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಳದ ಲಕ್ಷ್ಮೀ ನಿವಾಸದ ಬಾಲಕೃಷ್ಣ ಗೌಡರ ಮನೆಗೆ ಜ.29 ರಂದು ಬೆಳಗ್ಗೆ 9:30 ರಿಂದ ಸಂಜೆ 4 ಗಂಟೆ ಒಳಗಡೆ ಮನೆಯಲ್ಲಿ ಯಾರು ಇಲ್ಲದ ವೇಳೆಗೆ ಕಳ್ಳತನ ನಡೆದಿದೆ.ಸಂಜೆ ವೇಳೆಗೆ ಕೆಲಸದಿಂದ ಮನೆಗೆ ಬಂದಾಗ ಕಳ್ಳತನ ಬೆಳಕಿಗೆ ಬಂದಿದ್ದು‌, ಮನೆಯೊಳಗಿದ್ದ 40 ಸಾವಿರ ಮೌಲ್ಯದ 4 ಗ್ರಾಂ ಕಿವಿಓಲೆ,2 ಸಾವಿರ ಮೌಲ್ಯದ 2 ಜೊತೆ ಬೆಳ್ಳಿಯ ಕಾಲುಗೆಜ್ಜೆ,5,500 ರೂಪಾಯಿ ನಗದು ಸೇರಿ ಒಟ್ಟು 47,500 ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಬಗ್ಗೆ ಮನೆ ಮಾಲೀಕ ಬಾಲಕೃಷ್ಣ ಗೌಡ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿಎಸ್ , ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ಮತ್ತು ತಂಡ, ಮಂಗಳೂರು ಬೆರಳಚ್ಚು ತಜ್ಞರು, ಪುತ್ತೂರು ಸೊಕೋ ತಂಡ, ಮಂಗಳೂರು ಶ್ವಾನ ದಳ ಬಂದು ಪರಿಶೀಲನೆ ನಡೆಸಿದ್ದಾರೆ.

Related posts

ಧರ್ಮಸ್ಥಳ “ರಂಗಶಿವ”ಬಳಗದಿಂದ ಮಕ್ಕಳ ರಂಗ ಶಿಬಿರ “ನಲಿಯೋಣ ಬಾ- 2023”

Suddi Udaya

ಲಾಯಿಲ: ಪುತ್ರ ಬೈಲು ಗ್ರಂಥಾಲಯ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ತೋಟತ್ತಾಡಿ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಆಶ್ರಯದಲ್ಲಿ ಕೊಕ್ಕಡ ಗ್ರಾಮ ಸಮಿತಿ ಸಭೆ, ನೂತನ ಸಮಿತಿ ರಚನೆ

Suddi Udaya
error: Content is protected !!