38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮುಂದಿನ ಮೂರು ವರ್ಷದ ಅವಧಿಗೆ ಪದಾಧಿಕಾರಿಗಳ ಆಯ್ಕೆಯನ್ನು ಉಜಿರೆಯಲ್ಲಿ ಜರಗಿದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಮಾಡಲಾಯಿತು.


ಅಧ್ಯಕ್ಷರಾಗಿ ತ್ರಿವಿಕ್ರಮ ಹೆಬ್ಬಾರ್, ಕಾರ್ಯದರ್ಶಿಯಾಗಿ ಸುಷ್ಮಾ ಭಿಡೆ, ಉಪಾಧ್ಯಕ್ಷರಾಗಿ ಡಾ.ಶಶಿಧರ ಡೋಂಗ್ರೆ,ಲತಾ ಮಹಾದೇವ ಭಟ್, ಖಜಾಂಚಿಯಾಗಿ ಪ್ರಭಾಕರ ಹೆಬ್ಬಾರ್, ಜತೆ ಕಾರ್ಯದರ್ಶಿಯಾಗಿ ಪ್ರಜ್ಞಾ ಮಹೆಂದಳೆ,ಕಾಶೀನಾಥ ಗೋಗಟೆ,
ಕಾರ್ಯಕಾರಿ ಸದಸ್ಯರಾಗಿ ಧನಂಜಯ ಭಿಡೆ, ದಿಶಾ ಪಟವರ್ಧನ್, ಶಶಾಂಕ ಮರಾಠೆ, ಪಾಂಡುರಂಗ ಮರಾಠೆ, ಗೀತಾ ಬೆಂಡೆ, ವರದಶಂಕರ ದಾಮಲೆ, ವೃಷಾಂಕ ಖಾಡಿಲ್ಕರ್, ಅವಿನಾಶ್ ಗೋಖಲೆ,ಪ್ರಜ್ಞಾ ಹೆಬ್ಬಾರ್, ವಿವೇಕ್ ಕೇಳ್ಕರ್, ಸಲಹಾ ಸಮಿತಿ ಸದಸ್ಯರಾಗಿ ವಾಸುದೇವ ಗೋಖಲೆ, ಅಶ್ವಿನಿ ಎ.ಹೆಬ್ಬಾರ್, ಪ್ರಹ್ಲಾದ ಫಡಕೆ, ನರಸಿಂಹ ಪಾಳಂದ್ಯೆ,ಗೋಪು ಗೋಖಲೆ, ಚಂದ್ರಕಾಂತ ಗೋರೆ ಹಾಗೂ ಆಂತರಿಕ ಲೆಕ್ಕ ಪರಿಶೋಧಕರಾಗಿ ನಾರಾಯಣ ಫಡಕೆ ಸರ್ವಾನುಮತದಿಂದ ಆಯ್ಕೆಯಾದರು.

Related posts

ಮುಂಡಾಜೆ: ವಿಶ್ವ ಸ್ಕಾರ್ಫ್ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ ಭೇಟಿ

Suddi Udaya

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಗೌಡ ಆಯ್ಕೆ

Suddi Udaya

ಸುಲ್ಕೇರಿ ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರ್: ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತರಬೇತಿ ಕಾರ್ಯಾಗಾರ, ಸಾಧಕರಿಗೆ ಸನ್ಮಾನ

Suddi Udaya

ಫೆ.14: ಕರಂಬಾರು ಬೊಟ್ಯೆಲ್ಮಾರಿನಲ್ಲಿ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ನೇಮೋತ್ಸವ

Suddi Udaya
error: Content is protected !!