24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮುಂದಿನ ಮೂರು ವರ್ಷದ ಅವಧಿಗೆ ಪದಾಧಿಕಾರಿಗಳ ಆಯ್ಕೆಯನ್ನು ಉಜಿರೆಯಲ್ಲಿ ಜರಗಿದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಮಾಡಲಾಯಿತು.


ಅಧ್ಯಕ್ಷರಾಗಿ ತ್ರಿವಿಕ್ರಮ ಹೆಬ್ಬಾರ್, ಕಾರ್ಯದರ್ಶಿಯಾಗಿ ಸುಷ್ಮಾ ಭಿಡೆ, ಉಪಾಧ್ಯಕ್ಷರಾಗಿ ಡಾ.ಶಶಿಧರ ಡೋಂಗ್ರೆ,ಲತಾ ಮಹಾದೇವ ಭಟ್, ಖಜಾಂಚಿಯಾಗಿ ಪ್ರಭಾಕರ ಹೆಬ್ಬಾರ್, ಜತೆ ಕಾರ್ಯದರ್ಶಿಯಾಗಿ ಪ್ರಜ್ಞಾ ಮಹೆಂದಳೆ,ಕಾಶೀನಾಥ ಗೋಗಟೆ,
ಕಾರ್ಯಕಾರಿ ಸದಸ್ಯರಾಗಿ ಧನಂಜಯ ಭಿಡೆ, ದಿಶಾ ಪಟವರ್ಧನ್, ಶಶಾಂಕ ಮರಾಠೆ, ಪಾಂಡುರಂಗ ಮರಾಠೆ, ಗೀತಾ ಬೆಂಡೆ, ವರದಶಂಕರ ದಾಮಲೆ, ವೃಷಾಂಕ ಖಾಡಿಲ್ಕರ್, ಅವಿನಾಶ್ ಗೋಖಲೆ,ಪ್ರಜ್ಞಾ ಹೆಬ್ಬಾರ್, ವಿವೇಕ್ ಕೇಳ್ಕರ್, ಸಲಹಾ ಸಮಿತಿ ಸದಸ್ಯರಾಗಿ ವಾಸುದೇವ ಗೋಖಲೆ, ಅಶ್ವಿನಿ ಎ.ಹೆಬ್ಬಾರ್, ಪ್ರಹ್ಲಾದ ಫಡಕೆ, ನರಸಿಂಹ ಪಾಳಂದ್ಯೆ,ಗೋಪು ಗೋಖಲೆ, ಚಂದ್ರಕಾಂತ ಗೋರೆ ಹಾಗೂ ಆಂತರಿಕ ಲೆಕ್ಕ ಪರಿಶೋಧಕರಾಗಿ ನಾರಾಯಣ ಫಡಕೆ ಸರ್ವಾನುಮತದಿಂದ ಆಯ್ಕೆಯಾದರು.

Related posts

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಭಜನಾ ಸಮಿತಿ ವತಿಯಿಂದ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ

Suddi Udaya

ಕಳೆಂಜ: ವಳಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya

ಗಡಾಯಿಕಲ್ಲಿನಲ್ಲಿ ಕಾಣಿಸಿಕೊಂಡಬೆಂಕಿ

Suddi Udaya

ಉಜಿರೆ ಹಳೆಪೇಟೆ ನವೀಕೃತ ಶಾಲೆ ಹಸ್ತಾಂತರ

Suddi Udaya
error: Content is protected !!