23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮುಂದಿನ ಮೂರು ವರ್ಷದ ಅವಧಿಗೆ ಪದಾಧಿಕಾರಿಗಳ ಆಯ್ಕೆಯನ್ನು ಉಜಿರೆಯಲ್ಲಿ ಜರಗಿದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಮಾಡಲಾಯಿತು.


ಅಧ್ಯಕ್ಷರಾಗಿ ತ್ರಿವಿಕ್ರಮ ಹೆಬ್ಬಾರ್, ಕಾರ್ಯದರ್ಶಿಯಾಗಿ ಸುಷ್ಮಾ ಭಿಡೆ, ಉಪಾಧ್ಯಕ್ಷರಾಗಿ ಡಾ.ಶಶಿಧರ ಡೋಂಗ್ರೆ,ಲತಾ ಮಹಾದೇವ ಭಟ್, ಖಜಾಂಚಿಯಾಗಿ ಪ್ರಭಾಕರ ಹೆಬ್ಬಾರ್, ಜತೆ ಕಾರ್ಯದರ್ಶಿಯಾಗಿ ಪ್ರಜ್ಞಾ ಮಹೆಂದಳೆ,ಕಾಶೀನಾಥ ಗೋಗಟೆ,
ಕಾರ್ಯಕಾರಿ ಸದಸ್ಯರಾಗಿ ಧನಂಜಯ ಭಿಡೆ, ದಿಶಾ ಪಟವರ್ಧನ್, ಶಶಾಂಕ ಮರಾಠೆ, ಪಾಂಡುರಂಗ ಮರಾಠೆ, ಗೀತಾ ಬೆಂಡೆ, ವರದಶಂಕರ ದಾಮಲೆ, ವೃಷಾಂಕ ಖಾಡಿಲ್ಕರ್, ಅವಿನಾಶ್ ಗೋಖಲೆ,ಪ್ರಜ್ಞಾ ಹೆಬ್ಬಾರ್, ವಿವೇಕ್ ಕೇಳ್ಕರ್, ಸಲಹಾ ಸಮಿತಿ ಸದಸ್ಯರಾಗಿ ವಾಸುದೇವ ಗೋಖಲೆ, ಅಶ್ವಿನಿ ಎ.ಹೆಬ್ಬಾರ್, ಪ್ರಹ್ಲಾದ ಫಡಕೆ, ನರಸಿಂಹ ಪಾಳಂದ್ಯೆ,ಗೋಪು ಗೋಖಲೆ, ಚಂದ್ರಕಾಂತ ಗೋರೆ ಹಾಗೂ ಆಂತರಿಕ ಲೆಕ್ಕ ಪರಿಶೋಧಕರಾಗಿ ನಾರಾಯಣ ಫಡಕೆ ಸರ್ವಾನುಮತದಿಂದ ಆಯ್ಕೆಯಾದರು.

Related posts

ಮುಂಡಾಜೆ ಮತ್ತು ಕಲ್ಮಂಜದಲ್ಲಿ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ

Suddi Udaya

ನಾವೂರು ದುರ್ಗಾ ಮೇಲೋಡಿಸ್ 100ನೇ ಸಂಚಿಕೆಯ ಆಮಂತ್ರಣ ಪತ್ರಿಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಪಟ್ರಮೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವ: ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya

ಅ28-ನ.3: ಕೊಕ್ಕಡದಲ್ಲಿ 69ನೇ ವರ್ಷದ ಸಾರ್ವಜನಿಕ ನಗರ ಭಜನಾ ಸಪ್ತಾಹ

Suddi Udaya
error: Content is protected !!