23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಖ್ಯ ಗ್ರಾಮದ ಸರ್ವೆ ನಂ:69/1 ರಲ್ಲಿ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಗಳು ನಡೆಸಿದ ಜಂಟಿ ಸರ್ವೆ ಪೂರ್ಣ: ಸೂಕ್ತ ಆದೇಶ ನೀಡುವಂತೆ ಶಾಸಕ ಹರೀಶ್ ಪೂಂಜರಿಂದ ಸಚಿವ ಈಶ್ವರ ಖಂಡ್ರೆರವರಿಗೆ ಮನವಿ

ಬೆಳ್ತಂಗಡಿ: ರೆಖ್ಯ ಗ್ರಾಮದ ಸರ್ವೆ ನಂಬರ್ 69/1ರಲ್ಲಿ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಗಳು ಸುಮಾರು ನಾಲ್ಕು ವರ್ಷಗಳ ಹಿಂದೆ ನಡೆಸಿದ ಜಂಟಿ ಸರ್ವೆ ಕಾರ್ಯ ಪೂರ್ಣಗೊಂಡಿದ್ದು ಇದಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯಿಂದ ಕಂದಾಯ ಭೂಮಿಯನ್ನು ಬೇರ್ಪಡಿಸಿ ರೆಖ್ಯ ಗ್ರಾಮದ ನಿವಾಸಿಗಳಿಗೆ ಒದಗಿಸುವಂತೆ ಶಾಸಕ ಹರೀಶ್ ಪೂಂಜರವರು ಅರಣ್ಯ, ಜೈವಿಕ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ ಖಂಡ್ರೆರವರಿಗೆ ಮನವಿ ಸಲ್ಲಿಸಿದ್ದರು.

ಕಡತವು ಸರ್ಕಾರದ ಹಂತದಲ್ಲಿದ್ದು ಈ ಕಾರಣದಿಂದಾಗಿ 94 ಸಿ ಮತ್ತು 94 ಸಿಸಿ ಹಕ್ಕುಪತ್ರವನ್ನು ಸ್ಥಳೀಯ ಗ್ರಾಮವಾಸಿಗಳಿಗೆ ನೀಡಲು ಸಹಕಾರಿಯಾಗುವ ನಿಟ್ಟಿನಲ್ಲಿ ತಾವು ಈ ಕಡತವನ್ನು ಕೂಡಲೇ ಪರಿಶೀಲಿಸಿ ಸೂಕ್ತ ಆದೇಶ ನೀಡುವಂತೆ ಮನವಿಯಲ್ಲಿ ತಿಳಿಸಲಾಗಿದೆ.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಆಶ್ರಯ ಸಮಿತಿಗೆ ಸದಸ್ಯರ ನೇಮಕ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ಮಲವಂತಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿಗೆ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸುನ್ನೀ ಜಂ-ಇಯ್ಯತುಲ್ ಮುಅಲ್ಲಿಮೀನ್ ಎಸ್.ಜೆ ಎಮ್ ಮುರ ರೇಂಜ್-324 ವಾರ್ಷಿಕ ಮಹಾಸಭೆ

Suddi Udaya

ಮಚ್ಚಿನ: ಕುತ್ತಿನ ಶಾಲೆಯಲ್ಲಿ ಬೀಳ್ಕೊಡುಗೆ ಮತ್ತು ಮಕ್ಕಳ ಹಬ್ಬ

Suddi Udaya

ವೇಣೂರು : ದಿ| ಸತೀಶ್ ಆಚಾರ್ಯ ರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya
error: Content is protected !!