25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಖ್ಯ ಗ್ರಾಮದ ಸರ್ವೆ ನಂ:69/1 ರಲ್ಲಿ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಗಳು ನಡೆಸಿದ ಜಂಟಿ ಸರ್ವೆ ಪೂರ್ಣ: ಸೂಕ್ತ ಆದೇಶ ನೀಡುವಂತೆ ಶಾಸಕ ಹರೀಶ್ ಪೂಂಜರಿಂದ ಸಚಿವ ಈಶ್ವರ ಖಂಡ್ರೆರವರಿಗೆ ಮನವಿ

ಬೆಳ್ತಂಗಡಿ: ರೆಖ್ಯ ಗ್ರಾಮದ ಸರ್ವೆ ನಂಬರ್ 69/1ರಲ್ಲಿ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಗಳು ಸುಮಾರು ನಾಲ್ಕು ವರ್ಷಗಳ ಹಿಂದೆ ನಡೆಸಿದ ಜಂಟಿ ಸರ್ವೆ ಕಾರ್ಯ ಪೂರ್ಣಗೊಂಡಿದ್ದು ಇದಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯಿಂದ ಕಂದಾಯ ಭೂಮಿಯನ್ನು ಬೇರ್ಪಡಿಸಿ ರೆಖ್ಯ ಗ್ರಾಮದ ನಿವಾಸಿಗಳಿಗೆ ಒದಗಿಸುವಂತೆ ಶಾಸಕ ಹರೀಶ್ ಪೂಂಜರವರು ಅರಣ್ಯ, ಜೈವಿಕ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ ಖಂಡ್ರೆರವರಿಗೆ ಮನವಿ ಸಲ್ಲಿಸಿದ್ದರು.

ಕಡತವು ಸರ್ಕಾರದ ಹಂತದಲ್ಲಿದ್ದು ಈ ಕಾರಣದಿಂದಾಗಿ 94 ಸಿ ಮತ್ತು 94 ಸಿಸಿ ಹಕ್ಕುಪತ್ರವನ್ನು ಸ್ಥಳೀಯ ಗ್ರಾಮವಾಸಿಗಳಿಗೆ ನೀಡಲು ಸಹಕಾರಿಯಾಗುವ ನಿಟ್ಟಿನಲ್ಲಿ ತಾವು ಈ ಕಡತವನ್ನು ಕೂಡಲೇ ಪರಿಶೀಲಿಸಿ ಸೂಕ್ತ ಆದೇಶ ನೀಡುವಂತೆ ಮನವಿಯಲ್ಲಿ ತಿಳಿಸಲಾಗಿದೆ.

Related posts

ಹೀರ್ಯ “ಅಕ್ಷಯ ನಿಲಯ” ಗೃಹ ಪ್ರವೇಶ, ಭಜನಾ ಸೇವೆ ಹಾಗೂ ಯಕ್ಷಗಾನ ಬಯಲಾಟ

Suddi Udaya

ಹತ್ಯಡ್ಕ: ನಿವೃತ್ತಿಗೊಂಡ ಕೆ.ವಿ.ಜಿ ಬ್ಯಾಂಕ್ ಮ್ಯಾನೇಜರ್ ಪುಷ್ಪರಾಜ್ ಕೆ.ಸಿ ರವರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬೆಳಾಲು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಹರೀಶ್ ಪೂಂಜ ನೇತೃತ್ವದಲ್ಲಿ ವರ್ತಕರ ಸಂಘದ ಬೇಡಿಕೆಯ ಮೇರೆಗೆ ಹೆದ್ದಾರಿಯ ಅಧಿಕಾರಿಗಳ, ಜನಸಂಪರ್ಕ ಕಾರ್ಯಕ್ರಮ

Suddi Udaya

ನಾಳೆಯಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ

Suddi Udaya
error: Content is protected !!