25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಕಾರಿ ನೌಕರರ ಕ್ರೀಡಾಕೂಟ: ಯೋಗಾಸನ ಸ್ಪರ್ಧೆಯಲ್ಲಿ ರೆಖ್ಯದ ಬಾಲಕೃಷ್ಣರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸರಕಾರಿ ನೌಕರರ ಸಂಘದ 2025-26ನೇ ಸಾಲಿನ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಪುರುಷರ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ, ಬಾಲಕೃಷ್ಣ ಇವರು ಚಿನ್ನದ ಪದಕಗಳನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಮೂಲತಃ ರೆಖ್ಯ ಗ್ರಾಮದವರಾಗಿದ್ದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಮೂಡುಬಿದಿರೆ ತಾಲೂಕು ಕಾರ್ಯದರ್ಶಿಯಾಗಿದ್ದಾರೆ.

Related posts

ಮೈಪಾಲ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸರಕಾರದಿಂದ ರೂ 72 ಕೋಟಿ ಅನುದಾನ

Suddi Udaya

ಉಜಿರೆ: ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ ಉಜಿರೆ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya

ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಭಜಕರ ಬೃಹತ್ ಸಮಾವೇಶ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಖಂಡನಾ ಮೆರವಣಿಗೆ

Suddi Udaya

ಉಜಿರೆ: ಪ.ಪೂ ಕಾಲೇಜುಗಳ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ: ಎಸ್.ಡಿ.ಎಂ ಪ.ಪೂ ಕಾಲೇಜಿಗೆ ಚಾಂಪಿಯನ್ ಪ್ರಶಸ್ತಿ:

Suddi Udaya

ಮಲವಂತಿಗೆ ನೇತ್ರಾವತಿ ಕಿನಾರೆ ಕ್ರೀಡಾ ಸಂಘ ಹಾಗೂ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ವತಿಯಿಂದ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!