37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿವರದಿ

ಉಜಿರೆಯಲ್ಲಿ ಅಜಾಗರೂಕತೆಯಿಂದ ಕಾರು ಚಾಲನೆ; ಸ್ಕೂಟರ್ ಗೆ ಡಿಕ್ಕಿ, ಯುವತಿಗೆ ಗಾಯ, ಆಸ್ಪತ್ರೆಗೆ ದಾಖಲು

ಉಜಿರೆ: ಉಜಿರೆಯಲ್ಲಿ ಅತೀ ವೇಗದಿಂದ ಅಜಾಗರೂಕತೆ ಹಾಗೂ ಮಿತಿಮೀರಿದ ವೇಗದಿಂದ ಕಾರೊಂದನ್ನು ಚಲಾಯಿಸಿ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಜ.28ರಂದು ರಾತ್ರಿ ನಡೆದಿದೆ.

ಉಜಿರೆ ಬೆಳಾಲು ಕ್ರಾಸ್ ಬಳಿ ಪೇಟೆಯಲ್ಲಿ ಸ್ಕೂಟರ್ ತಾಗಿ, ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಹೊಂಡಕ್ಕೆ ಬಿದ್ದಿದೆ. ಸ್ಕೂಟರ್ ನಲ್ಲಿದ್ದ ಹುಡುಗಿಗೆ ಗಾಯವಾಗಿದ್ದು ಬೆನಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.ಚಾಲಕ ಕಾರನ್ನು ಉಜಿರೆ ಬೆಳಾಲು ಕ್ರಾಸ್ ನಿಂದ ತಪ್ಪಿಸಿಕೊಂಡು ಹೋಗಿ ಜನಾರ್ಧನ ಶಾಲೆ ಹತ್ತಿರ ಹೊಂಡಕ್ಕೆ ಬಿದ್ದಿದೆ. ಸ್ಥಳಕ್ಕೆ ಪೋಲಿಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಧರ್ಮಸ್ಥಳ: ಮಹಿಳೆಯ ಕಾಲಿನ ಮೇಲೆ ಹರಿದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗೇರುಕಟ್ಟೆ : ಕೊರಂಜ ಭಾರಿ ಮಳೆಗೆ ಚರಂಡಿ ನೀರು ಮನೆಯೊಳಗೆ

Suddi Udaya

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕಿನ ಕಲಾವಿದರೇ ನಟಿಸಿ- ನಿರ್ಮಾಣ ಮಾಡಿರುವ ಧರ್ಮಸ್ಥಳ ಕಾತ್ಯಾಯಣಿ ಕ್ರಿಯೆಷನ್‌ನವರ “ತೀರ್ಪು” ಟೆಲಿಫಿಲ್ಮ್ ಯೂಟ್ಯೂಬ್ ನಲ್ಲಿ ಬಿಡುಗಡೆ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ಪದ್ಮಾವತಿ ದೇವಿ ಪ್ರತಿಷ್ಠೆ

Suddi Udaya
error: Content is protected !!