25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು: ಜೀರ್ಣೋದ್ಧಾರಗೊಳ್ಳುತ್ತಿರುವ ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನಕ್ಕೆ ಮೆಸ್ಕಾಂ ಇಲಾಖೆಯ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

ಉರುವಾಲು : ಇಲ್ಲಿಯ ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನದ ಜೀರ್ಣೋದ್ಧಾರದ ಕೆಲಸಗಳು ಪ್ರಗತಿಯಲ್ಲಿದ್ದು, ಮಾಜಿ ವಿಧಾನ ಪರಿಷತ್ ಸದಸ್ಯ , ಮೆಸ್ಕಾಂ ಇಲಾಖೆಯ ಅಧ್ಯಕ್ಷ ಹರೀಶ್ ಕುಮಾರ್ ಇವರು ಆಗಮಿಸಿ ಮೆಚ್ಚುಗೆ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಸಹಾಯವನ್ನು ಮಾಡುವುದಾಗಿ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ, ಟ್ರಸ್ಟ್ ನ ಅಧ್ಯಕ್ಷ ಕೊರಗಪ್ಪ ಪೂಜಾರಿ ಕಾರಿಂಜ, ಪದಾಧಿಕಾರಿಗಳಾದ ಗೋಪಾಲ ಕೃಷ್ಣ ಗೌಡ ಅಲೈಮಾರ್, ಓಬಯ್ಯ ಪೂಜಾರಿ ಕಾರಿಂಜ, ಗ್ರಾಮ ಪಂಚಾಯತ್ ಸದಸ್ಯ ಯಶವಂತ ಕಾರಿಂಜ, ವಿನಾಯಕ ಕಾರಿಂಜ, ಧರ್ಣಪ್ಪ ನಾಯ್ಕ ಆನಡ್ಕ, ರತ್ನಾಕರ ಗೌಡ ಖಂಡಿಗ, ಗಣೇಶ ಪೂಜಾರಿ ಕಾರಿಂಜ, ಗಣೇಶ ಪೂಜಾರಿ ನೀನಿ ಉಪಸ್ಥಿತರಿದ್ದರು.

Related posts

ಒಕ್ಕಲೆಬ್ಬಿಸಿದ ಕ್ರಮಕ್ಕೆ ಬೆಳ್ತಂಗಡಿಯ ಕರ್ನಾಟಕ ಸೀರೋ ಮಲಬಾರ್ ಕೆಥೋಲಿಕ್ ಅಸೋಸಿಯೇಷನ್ ನಿಂದ ಖಂಡನೆ

Suddi Udaya

ಸ್ವಾತಂತ್ರ್ಯೋತ್ಸವ ಪ್ರಯುಕ್ತ ಎಸ್‌ವೈಎಸ್ ಉಜಿರೆ ಸರ್ಕಲ್ ವತಿಯಿಂದ ಎಂಡೋ ಪೀಡಿತರಿಗೆ ಆಹಾರದ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ:ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್ ಅವರ 15ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಮುಗುಳಿ -ಬ್ರಹ್ಮಯಕ್ಷ ಬಸದಿ ರಸ್ತೆ ಉದ್ಘಾಟನೆ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಮನೆಗೆ ಅಡಿಗಲ್ಲು ಕಾರ್ಯಕ್ರಮ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಆಟಿಡೊಂಜಿ ದಿನಾಚರಣೆ

Suddi Udaya
error: Content is protected !!