July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ: ಸ್ಥಳೀಯರಿಂದ ಶ್ರಮದಾನದ ಮೂಲಕ ರಸ್ತೆ ಸಮತಟ್ಟು

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮದ ಹೇಡ್ಯದಿಂದ ಶೆಟ್ಟಿಪಾಲು ಬರಮೇಲು ಸಂಪರ್ಕಿಸುವ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ಜ.28ರಂದು ಸ್ಥಳೀಯರು ಶ್ರಮದಾನದ ಮೂಲಕ ಮಣ್ಣು ಹಾಕಿ ಸಮತಟ್ಟು ಮಾಡಿರುತ್ತಾರೆ.

ಶ್ರಮದಾನದಲ್ಲಿ ಆನಂದ ಗೌಡ ಬರಮೇಲು, ರುಕ್ಮಯ್ಯ ಗೌಡ ಶೆಟ್ಟಿಪಾಲು, ಶ್ರೀಧರ್ ಗೌಡ, ಶಶಿಧರ ಗೌಡ ಬರಮೇಲು, ಧರ್ಣಪ್ಪ ಗೌಡ, ಬೊಮ್ಮ ಗೌಡ, ಬಾಬು ಗೌಡ ಸಹಕರಿಸಿದರು.

Related posts

ಬೆಳ್ತಂಗಡಿ ಪ್ರತಿಷ್ಠಿತ ಬಿಲ್ಲವ ಗುತ್ತು ಮನೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಡಾ|| ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ 30ನೇ ವರ್ಷದ ರಾಜ್ಯಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya

ಮಾ.16: ಹೊಕ್ಕಾಡಿಗೋಳಿ ವೀರ – ವಿಕ್ರಮ ಕಂಬಳ: ಕೊಡಂಗೆಯಲ್ಲಿ ಶಾಶ್ವತ ಕರೆಗೆ ಭೂಮಿಪೂಜೆ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಕ್ಯಾನ್ ಫಿನ್ ಹೋಂಮ್ಸ್ ವತಿಯಿಂದ ಕೊಡುಗೆ

Suddi Udaya

ಬೆಳ್ತಂಗಡಿಯ ಇಬ್ಬರು ವಕೀಲರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

Suddi Udaya
error: Content is protected !!