July 23, 2026
ಅಪಘಾತಬೆಳ್ತಂಗಡಿವರದಿ

ಗೇರುಕಟ್ಟೆ: ಕಾರು ಹಾಗೂ ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

ಬೆಳ್ತಂಗಡಿ: ಇಲ್ಲಿಯ ಗೇರುಕಟ್ಟೆ ಕಡೆಯಿಂದ ನಾಳಕ್ಕೆ ಹೋಗುವ ಸ್ವಿಫ್ಟ್ ಕಾರ್ ಹಾಗೂ ನಾಳದ ಕಡೆಯಿಂದ ಬರುವ ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಜ.29ರಂದು ರಾತ್ರಿ 8:45ರ ಸಮಯ ಕೊರಂಜ ಬಳಿ ನಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರದ ಪ್ರತಿನಿಧಿ ಸಭೆ

Suddi Udaya

ಬಂಗಾಡಿ ಸ.ಹಿ.ಪ್ರಾ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ಯೋಗಿಶ್ ಜದ್ಗಲ್ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ: ಬಿನುತಾ ಬಂಗೇರರವರ ಸಾರಥ್ಯದಲ್ಲಿ,ಬಂಗೇರ ಬ್ರಿಗೇಡ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ

Suddi Udaya

ಮಲವಂತಿಗೆ ಗ್ರಾ.ಪಂ. ಪಿಡಿಒ ರಶ್ಮಿ ರವರಿಗೆ ಬಿಳ್ಕೋಡುಗೆ: ಪಂಚಾಯತ್ ಅಭಿವೃದ್ಧಿಗೆ ಸಹಕರಿಸಿದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ ‘ಶೌರ್ಯ’ ವಿಪತ್ತು ನಿರ್ವಹಣಾ ಕಾರ್ಯಕ್ರಮದ 5ನೇ ವಾರ್ಷಿಕೋತ್ಸವದ ಪ್ರಯುಕ್ತ 91 ತಾಲೂಕು ಸಮಿತಿಗಳ ಸ್ವಯಂ ಸೇವಕರಿಗೆ ತುರ್ತು ಸ್ಪಂದನೆ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ

Suddi Udaya
error: Content is protected !!