23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ. 2 : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಸಂಗ್ರಾಮ್; ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನ: ಪ್ರದೀಪ್ ಈಶ್ವರ್ ಭಾಗಿ

ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನವು, ಫೆ.02ರಂದು ಬೆಳ್ತಂಗಡಿಯಲ್ಲಿ ನಡೆಯಲಿದ್ದು. ಆ ದಿನ ಬೆಳಿಗ್ಗೆ 10:00 ಗಂಟೆಗೆ ಲಾಯಿಲ ಸಂಗಮ ಸಭಾಭವನದ ಬಳಿಯಿಂದ ಬೆಳ್ತಂಗಡಿ ಮಂಜುನಾಥ ಸ್ವಾಮಿ ಕಲಾಭವನದವರೆಗೆ ಕಾಲ್ನಡಿಗೆ ಜಾಥ ನಡೆಯಲಿದೆ. ನಂತರ ಬಹಿರಂಗ ಸಭೆಯನ್ನು ಉದ್ದೇಶಿಸಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರು, ಪರಿಶ್ರಮ ನೀಟ್ ಅಕಾಡೆಮಿಯ ಸಂಸ್ಥಾಪಕರು ಪ್ರದೀಪ್ ಈಶ್ವರ್ ಮಾತನಾಡಲಿದ್ದಾರೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹಾಗೂ ಪ್ರಮುಖರು ಭಾಗವಹಿಸಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ: ಸಂಕೀರ್ಣ ಬಾಯಿ ಕ್ಯಾನ್ಸರ್‌ಗೆ ಹೆಮಿ-ಮಂಡಿಬುಲೆಕ್ಟಮಿ ಶಸ್ತ್ರ ಚಿಕಿತ್ಸೆ

Suddi Udaya

ಸೆ.15 ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡರಿಂದ ಪ್ರಚಾರಕ್ಕೆ ಚಾಲನೆ

Suddi Udaya

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ: ಸತತ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದ ಬಂದಾರು ಸ.ಉ. ಹಿ. ಪ್ರಾ. ಶಾಲಾ ವಿದ್ಯಾರ್ಥಿಗಳ ತಂಡ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು

Suddi Udaya

ಅಭಿವೃದ್ದಿ ಪಥದಲ್ಲಿ ಸಾಗುತ್ತಿರುವ ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ

Suddi Udaya
error: Content is protected !!