September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ. 2 : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಸಂಗ್ರಾಮ್; ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನ: ಪ್ರದೀಪ್ ಈಶ್ವರ್ ಭಾಗಿ

ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನವು, ಫೆ.02ರಂದು ಬೆಳ್ತಂಗಡಿಯಲ್ಲಿ ನಡೆಯಲಿದ್ದು. ಆ ದಿನ ಬೆಳಿಗ್ಗೆ 10:00 ಗಂಟೆಗೆ ಲಾಯಿಲ ಸಂಗಮ ಸಭಾಭವನದ ಬಳಿಯಿಂದ ಬೆಳ್ತಂಗಡಿ ಮಂಜುನಾಥ ಸ್ವಾಮಿ ಕಲಾಭವನದವರೆಗೆ ಕಾಲ್ನಡಿಗೆ ಜಾಥ ನಡೆಯಲಿದೆ. ನಂತರ ಬಹಿರಂಗ ಸಭೆಯನ್ನು ಉದ್ದೇಶಿಸಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರು, ಪರಿಶ್ರಮ ನೀಟ್ ಅಕಾಡೆಮಿಯ ಸಂಸ್ಥಾಪಕರು ಪ್ರದೀಪ್ ಈಶ್ವರ್ ಮಾತನಾಡಲಿದ್ದಾರೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹಾಗೂ ಪ್ರಮುಖರು ಭಾಗವಹಿಸಲಿದ್ದಾರೆ.

Related posts

ಕರಾಟೆ ಚಾಂಪಿಯನ್ ಶಿಪ್: ಶ್ರೀಚರಣ್ ಜೈನ್ ಬಂಗಾಡಿ ರವರಿಗೆ ಚಿನ್ನದ ಪದಕ

Suddi Udaya

ಬಳಂಜ:ಬೋಂಟ್ರೊಟ್ಟುಗುತ್ತು ದೈವಗಳ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಮತ್ತು ನೇಮೋತ್ಸವ ‌‌

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜ.28 ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ರಕ್ತೇಶ್ವರಿ ಮತ್ತು ಪಂಜುರ್ಲಿ ದೈವಗಳ ಪ್ರತಿಷ್ಠಾಪನೆ: ಫೆ.2 ರಂದು ದೈವಗಳ ನರ್ತನ ಸೇವೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ

Suddi Udaya

ಜೂ.13: ಗುರುವಾಯನಕೆರೆ 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!