23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಆನೆಪಿಲ ರಸ್ತೆಯ ಅಭಿವೃದ್ಧಿಗೆ ರಕ್ಷಿತ್ ಶಿವರಾಮ್ ರವರಿಂದ ಅನುದಾನ ನೀಡುವ ಭರವಸೆ

ಬೆಳ್ತಂಗಡಿ ತಾಲೂಕಿನ ಪ್ರತಿಯೊಂದು ಪ್ರದೇಶ ಕೂಡ ಅಭಿವೃದ್ಧಿ ಹೊಂದಬೇಕು ಎಂಬ ಚಿಂತನೆ ಇಟ್ಟುಕೊಂಡು ಇರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರು ಬಳಂಜ ಗ್ರಾಮಕ್ಕೆ ಭೇಟಿ ಕೊಟ್ಟ ಸಂದರ್ಭದಲ್ಲಿ ಆನೆಪಿಲಕ್ಕೆ ಹೋಗುವ ರಸ್ತೆಯ ಪರಿಸ್ಥಿತಿಯನ್ನು ಕಂಡು ಆ ರಸ್ತೆಯಲ್ಲಿ ಆನೆಪಿಲ ತನಕ ಸಂಚರಿಸಿ ಈ ರಸ್ತೆಯ ಕುಂದುಕೊರತೆಗಳನ್ನು ಅರಿತು ಈ ರಸ್ತೆಗೆ ಒಳಪಟ್ಟ ಗ್ರಾಮಸ್ಥರಲ್ಲಿ ಚರ್ಚಿಸಿ ಮುಂದಿನ ದಿನಗಳಲ್ಲಿ ಸರಕಾರ ಮಟ್ಟದಲ್ಲಿ ಚರ್ಚಿಸಿ ಅನುದಾನವನ್ನು ತಂದು ಈ ರಸ್ತೆಯ ಕೆಲಸವನ್ನು ಮಾಡಿಕೊಡಿಸುವಲ್ಲಿ ಪ್ರಯತ್ನಿಸುತ್ತೇನೆ ಎಂದು ತಿಳಿಸಿರುತ್ತಾರೆ.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ (ನಗರ)ಅಧ್ಯಕ್ಷ ಸತೀಶ್ ಕಾಶಿಪಟ್ಣ, ಅಳದಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಸುಭಾಸ್ ಚಂದ್ರ ರೈ, ಅಳದಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರುಗಳಾದ ದಿನೇಶ್ ಪಿ ಕೆ, ದೇಜಪ್ಪ ಪೂಜಾರಿ, ದೇವಿಪ್ರಸಾದ್ ಶೆಟ್ಟಿ, ಬೆಳ್ತಂಗಡಿ ಕಾಂಗ್ರೆಸ್ ಉಪಾಧ್ಯಕ್ಷ ದೀಪಕ್ ಎಚ್ ಡಿ, ಬಳಂಜ ಪಂಚಾಯತ್ ಮಟ್ಟದ ಕಾರ್ಯಾಧ್ಯಕ್ಷರಾದ ಜೆರಾಮ್ ಲೋಬೊ, ಬಳಂಜ ಪಂಚಾಯತ್ ಮಟ್ಟದ ಮಾಜಿ ಅಧ್ಯಕ್ಷ ರಾಮನಾಥ ಶೆಟ್ಟಿ, ಬಳಂಜ ಪಂಚಾಯತ್ ಮಟ್ಟದ ಕಾಂಗ್ರೆಸ್ ಪಕ್ಷದ ಸಾಮಾಜಿಕಜಾಲ ಪ್ರತಿನಿಧಿಯಾದ ಅಶ್ವಿನ್ ಕುಮಾರ್ ಬಿ ಕೆ, ಬಳಂಜ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ಡೀಕಯ್ಯ ಕುಲಾಲ್, ಬಳಂಜ ಕಾಂಗ್ರೆಸ್ ಗ್ರಾಮ ಸಮಿತಿಯ ಕಾರ್ಯದರ್ಶಿಗಳಾದ ಸುಂದರ ಹೆಗ್ಡೆ, ಬಳಂಜ ಕಾಂಗ್ರೆಸ್ ಗ್ರಾಮ ಸಮಿತಿಯ ಉಪಾಧ್ಯಕ್ಷರುಗಳಾದ ವಾಸು ಬಳಂಜ, ಪುರುಷೋತ್ತಮ ಆಚಾರಿ, ಸಾದಿಕ್ ಬಳಂಜ , ಮಹಾಗಣಪತಿ ದೇವಸ್ಥಾನ ಅಳದಂಗಡಿ ಇದರ ವ್ಯವಸ್ಥಾಪನ ಸಮಿತಿ ಸದಸ್ಯರಾದ ಸದಾನಂದ ತೋಟದಪಲ್ಕೇ, ಸುಧೀರ್ ಜೈನ್, ಪ್ರದೀಪ್ ಪೂಜಾರಿ, ರತ್ನಾಕರ ಪೂಜಾರಿ, ರವೀಂದ್ರ , ಸದಾನಂದ ಪೂಜಾರಿ ಅಂತರ, ವೃಷಭ ಹೆಗ್ಡೆ, ಒಲ್ಬೇ, ಮಥಾಯಿಸ್ ಕ್ರಾಸ್ತ, ಪ್ರವೀಣ್ ದೇವಾಡಿಗ ಗಾಂದೋಟ್ಟು, ಪುರಂದರ ಸುಧೀಶ್ ಪೂಜಾರಿ ಅಂತರ, ರಮೇಶ್ ದೇವಾಡಿಗ, ಓಬಯ್ಯ ದೇವಾಡಿಗ, ವಸಂತ, ಸುಧಿರ್ ಜೈನ್ , ಶೇಖರ್ ಗಾಂಧಿನಗರ, ವಿಶ್ವನಾಥ್ ಪೂಜಾರಿ, ನವೀನ್ ತೋಟದಪಲ್ಕೇ, ಅಶೋಕ್ ಕುಲಾಲ್ ತೋಟದಪಲ್ಕೇ, ಚಿತ್ತರಂಜನ್ ಹೆಗ್ಡೆ, ಜಯಕೀರ್ತಿ ಜೈನ್, ಕೇಶವಮೂಲ್ಯ, ಕೃಷ್ಣಪ್ಪ ಪೂಜಾರಿ ಅಂತರ, ಪ್ರಮೋದ್ ಅಂತರ, ಡಿಕಯ್ಯ ಪೂಜಾರಿ ಜೆರಾಲ್ಡ್ ಅಂಬ್ರಾಡಿ, ಆಲ್ವಿನ್ ಪಿಂಟೋ, ರಂಜಿತ್ ಬಳಂಜ, ವಿಶ್ವನಾಥ ಪೂಜಾರಿ ಪ್ರದೀಪ್ ಕೋಟ್ಯಾನ್ ಉಪಸ್ಥಿತರಿದ್ದರು.

Related posts

ಮುಂಡಾಜೆ ಗ್ರಾ. ಪಂ. ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಯಕ್ಷಗಾನ, ತಾಳಮದ್ದಳೆ ಹವ್ಯಾಸಿ ಕಲಾವಿದ ವಾಮದೇವ ಆಠವಳೆ ನಿಧನ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 28ನೇ ಕ್ಷೇಮ ನಿಧಿ ಸಹಾಯಧನ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya

ರೋಟರಿ ಮಂಗಳೂರು ಪೂರ್ವದ ಅಧ್ಯಕ್ಷರಾಗಿ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ಆಯ್ಕೆ

Suddi Udaya
error: Content is protected !!