24.7 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮುಂದಿನ ಮೂರು ವರ್ಷದ ಅವಧಿಗೆ ಪದಾಧಿಕಾರಿಗಳ ಆಯ್ಕೆಯನ್ನು ಉಜಿರೆಯಲ್ಲಿ ಜರಗಿದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಮಾಡಲಾಯಿತು.


ಅಧ್ಯಕ್ಷರಾಗಿ ತ್ರಿವಿಕ್ರಮ ಹೆಬ್ಬಾರ್, ಕಾರ್ಯದರ್ಶಿಯಾಗಿ ಸುಷ್ಮಾ ಭಿಡೆ, ಉಪಾಧ್ಯಕ್ಷರಾಗಿ ಡಾ.ಶಶಿಧರ ಡೋಂಗ್ರೆ,ಲತಾ ಮಹಾದೇವ ಭಟ್, ಖಜಾಂಚಿಯಾಗಿ ಪ್ರಭಾಕರ ಹೆಬ್ಬಾರ್, ಜತೆ ಕಾರ್ಯದರ್ಶಿಯಾಗಿ ಪ್ರಜ್ಞಾ ಮಹೆಂದಳೆ,ಕಾಶೀನಾಥ ಗೋಗಟೆ,
ಕಾರ್ಯಕಾರಿ ಸದಸ್ಯರಾಗಿ ಧನಂಜಯ ಭಿಡೆ, ದಿಶಾ ಪಟವರ್ಧನ್, ಶಶಾಂಕ ಮರಾಠೆ, ಪಾಂಡುರಂಗ ಮರಾಠೆ, ಗೀತಾ ಬೆಂಡೆ, ವರದಶಂಕರ ದಾಮಲೆ, ವೃಷಾಂಕ ಖಾಡಿಲ್ಕರ್, ಅವಿನಾಶ್ ಗೋಖಲೆ,ಪ್ರಜ್ಞಾ ಹೆಬ್ಬಾರ್, ವಿವೇಕ್ ಕೇಳ್ಕರ್, ಸಲಹಾ ಸಮಿತಿ ಸದಸ್ಯರಾಗಿ ವಾಸುದೇವ ಗೋಖಲೆ, ಅಶ್ವಿನಿ ಎ.ಹೆಬ್ಬಾರ್, ಪ್ರಹ್ಲಾದ ಫಡಕೆ, ನರಸಿಂಹ ಪಾಳಂದ್ಯೆ,ಗೋಪು ಗೋಖಲೆ, ಚಂದ್ರಕಾಂತ ಗೋರೆ ಹಾಗೂ ಆಂತರಿಕ ಲೆಕ್ಕ ಪರಿಶೋಧಕರಾಗಿ ನಾರಾಯಣ ಫಡಕೆ ಸರ್ವಾನುಮತದಿಂದ ಆಯ್ಕೆಯಾದರು.

Related posts

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

Suddi Udaya

ಲಾಯಿಲ : ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಸೇವೆಗೈದ ನಿವೃತ್ತ ಯೋಧ ಗಣೇಶ್ ಬಿ ಎಲ್ ರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ಬಿ.ಎಸ್ಸಿ. ಕೃಷಿ ಸ್ನಾತಕ ಪದವಿಯಲ್ಲಿ ಪ್ರಥಮ ಶ್ರೇಣಿ ಪಡೆದ ತೆಕ್ಕಾರುವಿನ ಅಕ್ಷತಾ ರಿಗೆ ಘಟಿಕೋತ್ಸವದಲ್ಲಿ ಚಿನ್ನದ ಪದಕ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಬೆಂಬಲ

Suddi Udaya

ಅ.23, 26 ರಂದು ಬಳಂಜ ಶಾಲೆಯಲ್ಲಿ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya
error: Content is protected !!