July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿದ ಮಚ್ಚಿನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೇಜಾವರ ಶ್ರೀಧರ್ ಭಟ್ ರವರಿಂದ ಪ್ರೋತ್ಸಾಹಧನ ವಿತರಣೆ

ಮಚ್ಚಿನ: ಪೇಜಾವರ ಶ್ರೀಧರ್ ಭಟ್ ಹಾಗೂ ಅವರ ಪುತ್ರ ಆದಿತ್ಯರಾವ್ ರವರಿಂದ ಮಚ್ಚಿನ ಸರ್ಕಾರಿ ಪ್ರೌಢಶಾಲೆಯ 2024- 25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿದ 19 ಮಂದಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ವಿತರಿಸಿದರು.

ಸತತವಾಗಿ ಸುಮಾರು ಏಳು ವರ್ಷಗಳಿಂದ ಮಚ್ಚಿನ ಸರ್ಕಾರಿ ಪ್ರೌಢಶಾಲೆ ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಪ್ರತಿವರ್ಷ ಪೇಜಾವರ ಶ್ರೀಧರ್ ಭಟ್ ಹಾಗೂ ಅವರ ಪುತ್ರ ಆದಿತ್ಯರಾವ್ ಇವರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದ ಎಲ್ಲಾ ಮಕ್ಕಳಿಗೆ ಪ್ರೋತ್ಸಾಹದ ನೀಡುತ್ತಾ ಬರುತ್ತಿದ್ದು ಈ ವರ್ಷ 19 ವಿದ್ಯಾರ್ಥಿಗಳಿಗೆ ಪ್ರೊತ್ಸಾಹ ಧನ ನೀಡಿರುತ್ತಾರೆ.

ಇವರನ್ನು ಸಂಸ್ಥೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃoದ, ಎಸ್‌ಡಿಎಂಸಿ ಕಾರ್ಯಧ್ಯಕ್ಷರು, ಸದಸ್ಯರ ವತಿಯಿಂದ ಅಭಿನಂದಿಸಲಾಯಿತು.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya

ಇಂದಬೆಟ್ಟು: ಸಿಡಿಲು ಬಡಿದು ಮಹಿಳೆ ಅಸ್ವಸ್ಥ

Suddi Udaya

ಜ.27: ಸವಣಾಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 42ನೇ ವರ್ಷದ ಏಕಾಹ ಭಜನಾ

Suddi Udaya

ಸಾವ್ಯ: ಆಕಸ್ಮಿಕವಾಗಿ ಕುಸಿದುಬಿದ್ದು ವ್ಯಕ್ತಿ ಸಾವು

Suddi Udaya

ಬಳಂಜ: ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟದಿಂದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ಕನ್ಯಾಡಿ ದೇವರಗುಡ್ಡೆ ಗುರುದೇವ ಮಠಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ:

Suddi Udaya
error: Content is protected !!