July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ರವರಿಗೆ ‘ಆಯುಷ್ ರತ್ನ ಪ್ರಶಸ್ತಿ’ ಪುರಸ್ಕಾರ

ಬೆಳ್ತಂಗಡಿ: ಆರೋಗ್ಯಯುತ ಸಮಾಜಕ್ಕಾಗಿ ಜನಜಾಗೃತಿ ಹಾಗೂ ಸಂಭ್ರಮಾಚರಣೆಯ ಭಾರತೀಯ ವೈದ್ಯ ಪದ್ಧತಿಗಳ ಮಹಾ ಸಂಭ್ರಮ ಆಯುಷ್‌ ಹಬ್ಬ ಜ. 31 ಹಾಗೂ ಫೆ.1 ರಂದು ಮಂಗಳೂರಿನ ಡಾ. ಟಿ ಎಂ ಎ ಪೈ ಇಂಟರ್ನ್ಯಾಷನಲ್ ಕನ್ವೆನ್ನನ್ ಸೆಂಟರ್ ನಲ್ಲಿ ನಡೆಯಲಿದೆ.

ಫೆಬ್ರವರಿ.1 ರಂದು ಬೆಳಗ್ಗೆ 10:30 ಕ್ಕೆ ಆಯುಷ್ ವೈದ್ಯ ಪದ್ಧತಿಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದ್ದು ಈ ವೇಳೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಆಯುಷ್ ರತ್ನ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ..

Related posts

ಆ.28 : ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ

Suddi Udaya

ಕಾಶಿಪಟ್ಣ ಸರಕಾರಿ ಶಾಲೆಗೆ ಕೊಠಡಿ ನಿರ್ಮಿಸುವ ಬಗ್ಗೆ ಶಿಕ್ಷಣ ಸಚಿವರಿಗೆ ಸತೀಶ್ ಕಾಶಿಪಟ್ಣರವರಿಂದ ಮನವಿ

Suddi Udaya

ಪ್ರಶಾಂತ್ ಲಾೖಲ ರವರಿಗೆ ಜೆಸಿಐ ಭಾರತದ ವಲಯ 15 ರ ಅತ್ಯುನ್ನತ “ಕಮಲ ಪತ್ರ” ಪ್ರಶಸ್ತಿ

Suddi Udaya

ಜೂ.6: ಕಕ್ಕಿಂಜೆ ವಿದ್ಯುತ್ ನಿಲುಗಡೆ

Suddi Udaya

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾಗಿ ಮಡಂತ್ಯಾರಿನ ಜಿ. ಬಾಲಕೃಷ್ಣ ಭಂಡಾರಿ ಆಯ್ಕೆ

Suddi Udaya

ಧರ್ಮಸ್ಥಳ ಸೊಸೈಟಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya
error: Content is protected !!