September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.3: ಪೇಪರ್ ಲೇಸ್ ರಿಜಿಸ್ಟ್ರೇಷನ್ ಕುರಿತು ತರಬೇತಿ ಕಾರ್ಯಾಗಾರ

ಬೆಳ್ತಂಗಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ನಿರ್ದೇಶನದ ಮೇರೆಗೆ ಪೇಪರ್ ಲೇಸ್ ರಿಜಿಸ್ಟ್ರೇಷನ್ ವ್ಯವಸ್ಥೆಯನ್ನು ಜಾರಿಗೊಳಿಸಲು ತರಬೇತಿ ನೀಡಲಾಗುತ್ತಿದೆ.

ಕಾವೇರಿ ತಂತ್ರಾಂಶದ ಎಂಜಿನಿಯರ್ ಅವರಿಂದ ಫೆ 03ರಂದು ಅಪರಾಹ್ನ 4 ಗಂಟೆಗೆ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣ ದಲ್ಲಿ ತರಬೇತಿ ಆಯೋಜಿಸಲಾಗಿದೆ ಎಂದು ಬೆಳ್ತಂಗಡಿ ತಾಲೂಕಿನ ಪ್ರಭಾರ ಉಪನೋಂದಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಸ್ತಾವೇಜು ಬರಹಗಾರರು, ವಕೀಲರು, ಇ-ಸ್ಟಾಂಪ್ ಪೇಪರ್ ಮಾರಾಟಗಾರರು, ಕರ್ನಾಟಕ ಒನ್, ಗ್ರಾಮ ಒನ್. ಬಾಪೂಜಿ ಸೇವಾ ಕೇಂದ್ರದ ಸಿಬ್ಬಂದಿ ಹಾಗೂ ಆಸಕ್ತ ಸಾರ್ವಜನಿಕರು ತರಬೇತಿಯಲ್ಲಿ ಭಾಗವಹಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related posts

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾವೂರು ದೇವಸ್ಥಾನದಲ್ಲಿ ವಿಷ್ಣು ಸಹಸ್ರನಾಮ ಪಠಣ: ದಶಮಾನೋತ್ಸವ ಸಂಪನ್ನ : ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

Suddi Udaya

ಬಳಂಜ : ಪರಿಸರ ಗಿಡ ನಾಟಿ ಕಾರ್ಯಕ್ರಮ

Suddi Udaya

ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ; ಮಂಡ್ಯದ ಕೆರೆಗೋಡುವಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದು ಖಂಡನೀಯ: ಪ್ರತಾಪ್ ಸಿಂಹ ನಾಯಕ್

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಹರಿಣಿ ಎಸ್. ಭಟ್ ಗೆ 607 ಅಂಕ

Suddi Udaya
error: Content is protected !!