September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಯೋನ್ ಆಶ್ರಮದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಮೇರಿ ಯು.ಪಿ.ಯವರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಡಾ.ಯು.ಸಿ.ಪೌಲೋಸ್ ಗಣರಾಜ್ಯೋತ್ಸವ ಆಚರಣೆಯ ಮಹತ್ವದ ಬಗ್ಗೆ ವಿವರಿಸಿದರು.

ಭಾರತ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರವರ ತತ್ವ-ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಎಲ್ಲರೂ ಪರಸ್ಪರ ಪ್ರೀತಿ, ಸಮಾನತೆ, ಒಗ್ಗಟ್ಟಿನಿಂದ ಬಾಳಬೇಕು ಎಂದರು.
ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು ಹಾಗೂ ಆಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿ ಶ್ರೀಮತಿ ದಿನವತಿಯವರು ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡಾಜೆ: ಔಷಧೀಯ ಮೂಲಿಕಾ ವನ ನಿರ್ಮಾಣ 

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ಳಿ ಪದಕ ಗೆದ್ದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬಳಂಜ ಜನಸ್ಪಂದನ ಸಭೆ: ವಿವಿಧ ಸಮಸ್ಯೆಗಳ ಚರ್ಚೆ

Suddi Udaya

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ನಿಧನ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವತಿಯಿಂದ ಸ್ವಸಹಾಯ ಸಂಘದ ಸದಸ್ಯರಿಗೆ ಫಿನೈಲ್ ಹಾಗೂ ಸೋಪ್ ಆಯಿಲ್ ತರಬೇತಿ

Suddi Udaya
error: Content is protected !!