25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿದ ಮಚ್ಚಿನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೇಜಾವರ ಶ್ರೀಧರ್ ಭಟ್ ರವರಿಂದ ಪ್ರೋತ್ಸಾಹಧನ ವಿತರಣೆ

ಮಚ್ಚಿನ: ಪೇಜಾವರ ಶ್ರೀಧರ್ ಭಟ್ ಹಾಗೂ ಅವರ ಪುತ್ರ ಆದಿತ್ಯರಾವ್ ರವರಿಂದ ಮಚ್ಚಿನ ಸರ್ಕಾರಿ ಪ್ರೌಢಶಾಲೆಯ 2024- 25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿದ 19 ಮಂದಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ವಿತರಿಸಿದರು.

ಸತತವಾಗಿ ಸುಮಾರು ಏಳು ವರ್ಷಗಳಿಂದ ಮಚ್ಚಿನ ಸರ್ಕಾರಿ ಪ್ರೌಢಶಾಲೆ ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಪ್ರತಿವರ್ಷ ಪೇಜಾವರ ಶ್ರೀಧರ್ ಭಟ್ ಹಾಗೂ ಅವರ ಪುತ್ರ ಆದಿತ್ಯರಾವ್ ಇವರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದ ಎಲ್ಲಾ ಮಕ್ಕಳಿಗೆ ಪ್ರೋತ್ಸಾಹದ ನೀಡುತ್ತಾ ಬರುತ್ತಿದ್ದು ಈ ವರ್ಷ 19 ವಿದ್ಯಾರ್ಥಿಗಳಿಗೆ ಪ್ರೊತ್ಸಾಹ ಧನ ನೀಡಿರುತ್ತಾರೆ.

ಇವರನ್ನು ಸಂಸ್ಥೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃoದ, ಎಸ್‌ಡಿಎಂಸಿ ಕಾರ್ಯಧ್ಯಕ್ಷರು, ಸದಸ್ಯರ ವತಿಯಿಂದ ಅಭಿನಂದಿಸಲಾಯಿತು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹದಿನಾಲ್ಕನೇ ಸುತ್ತಿನಲ್ಲಿ 13611 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪಿಯು ಕಾಲೇಜಿನಲ್ಲಿ ಪಾಳೇಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ವಿಚಾರ ಸಂಕಿರಣ

Suddi Udaya

ಹುಣಸೆಕಟ್ಟೆಯ ರಸ್ತೆ ಬದಿಯ ಒಣ ಹುಲ್ಲಿಗೆ ಬೆಂಕಿ : ಬೆಂಕಿ ನಂದಿಸಿದ
ಅಗ್ನಿಶಾಮಕ ದಳ

Suddi Udaya

ಶಿಬಾಜೆ ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ: ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ನಾಶ

Suddi Udaya

ಬಿಹಾರದ ಯುವಕ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ರೆಖ್ಯ : 24 ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ

Suddi Udaya
error: Content is protected !!