23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ರವರಿಗೆ ‘ಆಯುಷ್ ರತ್ನ ಪ್ರಶಸ್ತಿ’ ಪುರಸ್ಕಾರ

ಬೆಳ್ತಂಗಡಿ: ಆರೋಗ್ಯಯುತ ಸಮಾಜಕ್ಕಾಗಿ ಜನಜಾಗೃತಿ ಹಾಗೂ ಸಂಭ್ರಮಾಚರಣೆಯ ಭಾರತೀಯ ವೈದ್ಯ ಪದ್ಧತಿಗಳ ಮಹಾ ಸಂಭ್ರಮ ಆಯುಷ್‌ ಹಬ್ಬ ಜ. 31 ಹಾಗೂ ಫೆ.1 ರಂದು ಮಂಗಳೂರಿನ ಡಾ. ಟಿ ಎಂ ಎ ಪೈ ಇಂಟರ್ನ್ಯಾಷನಲ್ ಕನ್ವೆನ್ನನ್ ಸೆಂಟರ್ ನಲ್ಲಿ ನಡೆಯಲಿದೆ.

ಫೆಬ್ರವರಿ.1 ರಂದು ಬೆಳಗ್ಗೆ 10:30 ಕ್ಕೆ ಆಯುಷ್ ವೈದ್ಯ ಪದ್ಧತಿಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದ್ದು ಈ ವೇಳೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಆಯುಷ್ ರತ್ನ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ..

Related posts

ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ನೂತನ ಸಮಿತಿಗೆ ತಾಲೂಕಿನ ಐದು ಸದಸ್ಯರ ಆಯ್ಕೆ

Suddi Udaya

ಬೆಳ್ತಂಗಡಿ :14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ: ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ

Suddi Udaya

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

Suddi Udaya

ಲಾಯಿಲ ಶ್ರೀ ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರ ಹಾಗೂ ವಿವಿಧ ಸಮಿತಿಯಿಂದ ನಿವೃತ್ತ ಯೋಧ ಅಶೋಕ್ ಕುಮಾರ್ ರವರಿಗೆ ಸನ್ಮಾನ

Suddi Udaya

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya
error: Content is protected !!