22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ರವರಿಗೆ ‘ಆಯುಷ್ ರತ್ನ ಪ್ರಶಸ್ತಿ’ ಪುರಸ್ಕಾರ

ಬೆಳ್ತಂಗಡಿ: ಆರೋಗ್ಯಯುತ ಸಮಾಜಕ್ಕಾಗಿ ಜನಜಾಗೃತಿ ಹಾಗೂ ಸಂಭ್ರಮಾಚರಣೆಯ ಭಾರತೀಯ ವೈದ್ಯ ಪದ್ಧತಿಗಳ ಮಹಾ ಸಂಭ್ರಮ ಆಯುಷ್‌ ಹಬ್ಬ ಜ. 31 ಹಾಗೂ ಫೆ.1 ರಂದು ಮಂಗಳೂರಿನ ಡಾ. ಟಿ ಎಂ ಎ ಪೈ ಇಂಟರ್ನ್ಯಾಷನಲ್ ಕನ್ವೆನ್ನನ್ ಸೆಂಟರ್ ನಲ್ಲಿ ನಡೆಯಲಿದೆ.

ಫೆಬ್ರವರಿ.1 ರಂದು ಬೆಳಗ್ಗೆ 10:30 ಕ್ಕೆ ಆಯುಷ್ ವೈದ್ಯ ಪದ್ಧತಿಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದ್ದು ಈ ವೇಳೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಆಯುಷ್ ರತ್ನ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ..

Related posts

ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ರಂಗಮಂದಿರ ನಿರ್ಮಾಣಕ್ಕೆ ಕಾಶಿ ಶೆಟ್ಟಿ ಅವರ ಸ್ಮರಣಾರ್ಥವಾಗಿ, ಉದ್ಯಮಿ ಶಶಿಧರ ಶೆಟ್ಟಿಯವರಿಂದ ರೂ 5 ಲಕ್ಷ ಸಹಾಯಧನ

Suddi Udaya

ಮ್ಯಾರಥಾನ್ ಯೋಗ ಬೋಧನೆಯಿಂದ ರೂ.2,52,525 ದೇಣಿಗೆ ಸರಕಾರಿ ಶಾಲಾಭಿವೃದ್ಧಿಗೆ ಹಸ್ತಾಂತರ

Suddi Udaya

ಎಸ್ ಕೆ ಎಸ್ ಎಸ್‌ ಎಫ್ ಮದ್ದಡ್ಕ ಶಾಖೆಯ ವತಿಯಿಂದ ಕುವೆಟ್ಟು ಶಾಲಾ ವಿದ್ಯಾರ್ಥಿಗಳಿಗೆ ಟೈ ಮತ್ತು ಬೆಲ್ಟ್ ವಿತರಣೆ

Suddi Udaya

ಬುಳೇರಿಮೊಗ್ರು ಸರಕಾರಿ ಪ್ರೌಢಶಾಲೆಗೆ ಸತತ 5ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya
error: Content is protected !!