25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಉತ್ಸವದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಗೌರವಾರ್ಪಣೆ

ಮುಂಡಾಜೆ: ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ಚಾಲೆಂಜರ್ಸ್ ಉತ್ಸವ 2026 ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ವಿಜಯರತ್ನ ಸುಮಂತ್ ಕುಮಾರ್ ಜೈನ್ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಗಣ್ಯರು,ಇತರರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನ ಗ್ರಾಮ ಸಭೆ

Suddi Udaya

ಸಚಿವ ದಿನೇಶ್ ಗುಂಡೂರಾವ್‌ರಿಂದ ಉಜಿರೆ ಮತ್ತು ಬೆಳ್ತಂಗಡಿಯಲ್ಲಿ ನಿರ್ಮಾಣಗೊಳ್ಳಲಿರುವ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ

Suddi Udaya

ದ.ಕ. ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ ರೂ. 9 ಕೋಟಿ ಅನುದಾನ ಮಂಜೂರು; ಸಚಿವರಿಗೆ ಅಭಿನಂದನೆ

Suddi Udaya

ಶಿಶಿಲ: ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ: ನಿವೃತ್ತ ಕೆ.ಜಯ ಕೀರ್ತಿ ಜೈನ್ ರವರಿಗೆ ಸನ್ಮಾನ

Suddi Udaya
error: Content is protected !!