July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸ್ವಂತ ಖರ್ಚಿನಲ್ಲಿ ಸಾರ್ವಜನಿಕ ರಸ್ತೆಯ ದುರಸ್ತಿ; ವೇಣೂರು ಗ್ರಾ.ಪಂ. ಸದಸ್ಯರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

ವೇಣೂರು: ಎಷ್ಟೋ ಗ್ರಾಮೀಣ ರಸ್ತೆಗಳು ದುರಸ್ತಿಗಾಗಿ ಕಾಯುತ್ತಿವೆ. ಕೆಲವನ್ನು ಪಂಚಾಯತ್‌ನ ಅನುದಾನದಿಂದ ದುರಸ್ತಿ ಕಾರ್ಯ ನಡೆದರೆ ಇನ್ನು ಕೆಲವು ರಸ್ತೆಗಳು ಅನುದಾನಗಳ ಕೊರತೆಯಿಂದ ಬಾಕಿಉಳಿದಿವೆ. ವೇಣೂರು ಗ್ರಾ.ಪಂ.ನ ಸದಸ್ಯರೊಬ್ಬರು ತಮ್ಮ ಸ್ವಂತ ಖರ್ಚಿನಿಂದಲೇ ಮಣ್ಣಿನ ರಸ್ತೆಯ ದುರಸ್ತಿ ಮಾಡಿಸಿ ಮಾದರಿಯಾಗಿದ್ದಾರೆ.

ಗ್ರಾಮಸ್ಥರ ಬೇಡಿಕೆಗೆ ಅನುಗುಣವಾಗಿ ಪಂಚಾಯತ್‌ನಲ್ಲಿ ಅನುದಾನಗಳು ದೊರೆಯುತ್ತಿಲ್ಲ. ಇದನ್ನು ಮನಗಂಡು ಪಂಚಾಯತ್ ಸದಸ್ಯರಾದ ಮೂಡುಕೋಡಿಯ ಸುಂದರ ಹೆಗ್ಡೆ ಬಿಇ ಅವರು ತಮ್ಮ ಸ್ವಂತ ಖರ್ಚಿನಿಂದ ಮೂಡುಕೋಡಿ-ಪುತ್ತಿಲಕಜೆ ರಸ್ತೆಯ ದುರಸ್ತಿ ಕಾರ್ಯ ನಡೆಸಿದ್ದು, ಇವರ ಈ ಕಾರ್ಯ ಗ್ರಾಮದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ವೇಣೂರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಸುಂದರ ಹೆಗ್ಡೆಯವರು ಧಾರ್ಮಿಕ, ಸಾಮಾಜಿಕ ಸೇವೆಯಲ್ಲೂ ಗುರುತಿಸಿಕೊಂಡಿದ್ದಾರೆ.

Related posts

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ

Suddi Udaya

ಮಾ.7-8: ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರ ಪಾರಾಯಣ, ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ

Suddi Udaya

ನಾವೂರುನಲ್ಲಿ ಆಧಾರ್‌ ಕಾರ್ಡ್ ನೋಂದಾವಣೆ ಶಿಬಿರ

Suddi Udaya

ತೋಟತ್ತಾಡಿ: ಬೈಲಂಗಡಿ ಅರಮನೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ: ಗೌರವ ಅಧ್ಯಕ್ಷರಾಗಿ ಮನೋಹರ ಪ್ರಸಾದ್, ಜಿಲ್ಲಾ ಅಧ್ಯಕ್ಷರಾಗಿ ಇಸ್ಮಾಯಿಲ್ ಬಂಗಾಡಿ

Suddi Udaya

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya
error: Content is protected !!