25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸ್ವಂತ ಖರ್ಚಿನಲ್ಲಿ ಸಾರ್ವಜನಿಕ ರಸ್ತೆಯ ದುರಸ್ತಿ; ವೇಣೂರು ಗ್ರಾ.ಪಂ. ಸದಸ್ಯರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

ವೇಣೂರು: ಎಷ್ಟೋ ಗ್ರಾಮೀಣ ರಸ್ತೆಗಳು ದುರಸ್ತಿಗಾಗಿ ಕಾಯುತ್ತಿವೆ. ಕೆಲವನ್ನು ಪಂಚಾಯತ್‌ನ ಅನುದಾನದಿಂದ ದುರಸ್ತಿ ಕಾರ್ಯ ನಡೆದರೆ ಇನ್ನು ಕೆಲವು ರಸ್ತೆಗಳು ಅನುದಾನಗಳ ಕೊರತೆಯಿಂದ ಬಾಕಿಉಳಿದಿವೆ. ವೇಣೂರು ಗ್ರಾ.ಪಂ.ನ ಸದಸ್ಯರೊಬ್ಬರು ತಮ್ಮ ಸ್ವಂತ ಖರ್ಚಿನಿಂದಲೇ ಮಣ್ಣಿನ ರಸ್ತೆಯ ದುರಸ್ತಿ ಮಾಡಿಸಿ ಮಾದರಿಯಾಗಿದ್ದಾರೆ.

ಗ್ರಾಮಸ್ಥರ ಬೇಡಿಕೆಗೆ ಅನುಗುಣವಾಗಿ ಪಂಚಾಯತ್‌ನಲ್ಲಿ ಅನುದಾನಗಳು ದೊರೆಯುತ್ತಿಲ್ಲ. ಇದನ್ನು ಮನಗಂಡು ಪಂಚಾಯತ್ ಸದಸ್ಯರಾದ ಮೂಡುಕೋಡಿಯ ಸುಂದರ ಹೆಗ್ಡೆ ಬಿಇ ಅವರು ತಮ್ಮ ಸ್ವಂತ ಖರ್ಚಿನಿಂದ ಮೂಡುಕೋಡಿ-ಪುತ್ತಿಲಕಜೆ ರಸ್ತೆಯ ದುರಸ್ತಿ ಕಾರ್ಯ ನಡೆಸಿದ್ದು, ಇವರ ಈ ಕಾರ್ಯ ಗ್ರಾಮದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ವೇಣೂರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಸುಂದರ ಹೆಗ್ಡೆಯವರು ಧಾರ್ಮಿಕ, ಸಾಮಾಜಿಕ ಸೇವೆಯಲ್ಲೂ ಗುರುತಿಸಿಕೊಂಡಿದ್ದಾರೆ.

Related posts

ಶಿಶಿಲ ಶ್ರೀ ಚಂದ್ರಪುರ ಜಿನ ಮಂದಿರ ದಲ್ಲಿ ಸ್ವರ್ಗಿಯಶ್ರವಣಬೆಳಗೊಳ ಶ್ರೀಗಳಿಗೆ ವಿನಾಯಂಜಲಿ ಅರ್ಪಣೆ

Suddi Udaya

ಮುಂಡೂರು ಅಕ್ಷಯ ಬಂಟರ ಗ್ರಾಮ ಸಮಿತಿ ವತಿಯಿಂದ ‘ಆಟಿದ ನೆನಪು’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ವತಿಯಿಂದ ವೈದ್ಯಕೀಯ ನೆರವು

Suddi Udaya

ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ: ಉಜಿರೆ ದೊಂಪದ ಪಲ್ಕೆ ಕೋಟಪ್ಪ ಪೂಜಾರಿಯವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿಸಲು ಸಹಾಯ ಹಸ್ತ

Suddi Udaya

ಸಿಐಎಸ್ಎ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಮೊದಲ ಭಾರತೀಯ ಸಾಧಕಿ ಸಪ್ನ ನಾರಾವಿ: ಅಮೇರಿಕಾದ ಬೋಸ್ಟನ್ ನಲ್ಲಿ ಡಿಜಿಟಲ್ ಟ್ರಸ್ಟ್ ಕಾನ್ಪರೇನ್ಸ್ ನಲ್ಲಿ ವಿಶಿಷ್ಟ ಸಾಧನೆಗೆ ಸನ್ಮಾನ ಸ್ವೀಕರಿಸಿದ ಸಪ್ನ

Suddi Udaya

ಜ.25 , 26 : ಬೆಳ್ತಂಗಡಿ ಟೀಂ ಅಭಯಹಸ್ತ ಆಶ್ರಯದಲ್ಲಿ ಅಷ್ಟಮ ವರ್ಷದ ಅದ್ಧೂರಿ ಕಾರ್ಯಕ್ರಮ

Suddi Udaya
error: Content is protected !!