25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿದ ಮಚ್ಚಿನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೇಜಾವರ ಶ್ರೀಧರ್ ಭಟ್ ರವರಿಂದ ಪ್ರೋತ್ಸಾಹಧನ ವಿತರಣೆ

ಮಚ್ಚಿನ: ಪೇಜಾವರ ಶ್ರೀಧರ್ ಭಟ್ ಹಾಗೂ ಅವರ ಪುತ್ರ ಆದಿತ್ಯರಾವ್ ರವರಿಂದ ಮಚ್ಚಿನ ಸರ್ಕಾರಿ ಪ್ರೌಢಶಾಲೆಯ 2024- 25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿದ 19 ಮಂದಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ವಿತರಿಸಿದರು.

ಸತತವಾಗಿ ಸುಮಾರು ಏಳು ವರ್ಷಗಳಿಂದ ಮಚ್ಚಿನ ಸರ್ಕಾರಿ ಪ್ರೌಢಶಾಲೆ ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಪ್ರತಿವರ್ಷ ಪೇಜಾವರ ಶ್ರೀಧರ್ ಭಟ್ ಹಾಗೂ ಅವರ ಪುತ್ರ ಆದಿತ್ಯರಾವ್ ಇವರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದ ಎಲ್ಲಾ ಮಕ್ಕಳಿಗೆ ಪ್ರೋತ್ಸಾಹದ ನೀಡುತ್ತಾ ಬರುತ್ತಿದ್ದು ಈ ವರ್ಷ 19 ವಿದ್ಯಾರ್ಥಿಗಳಿಗೆ ಪ್ರೊತ್ಸಾಹ ಧನ ನೀಡಿರುತ್ತಾರೆ.

ಇವರನ್ನು ಸಂಸ್ಥೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃoದ, ಎಸ್‌ಡಿಎಂಸಿ ಕಾರ್ಯಧ್ಯಕ್ಷರು, ಸದಸ್ಯರ ವತಿಯಿಂದ ಅಭಿನಂದಿಸಲಾಯಿತು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಆರಿಕೋಡಿಯ ಧರ್ಮದರ್ಶಿ ಹರೀಶ್ ಗೌಡರಿಂದ ರಂಗಪೂಜೆ

Suddi Udaya

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ “ಶಿಕ್ಷಕರ ದಿನ” ಆಚರಣೆ

Suddi Udaya

ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ 500 ಸೇವಾ ಚಟುವಟಿಕೆ ಗುರಿ : ನ.4 ರಂದು ರಾಜ್ಯಪಾಲರ ಭೇಟಿ ದಿನ ನಾಲ್ಕು ಅರ್ಹ ಕುಟುಂಬಕ್ಕೆ ಮನೆ ಹಸ್ತಾಂತರ

Suddi Udaya

ಕೊಕ್ಕಡ ಜೇಸಿಗೆ ಸಮ್ಮೇಳನ ಪ್ರಶಸ್ತಿ: ಅಕ್ಷರ ದೀವಿಗೆ ವಲಯದ ಅತ್ಯುತ್ತಮ ಕಾರ್ಯಕ್ರಮ

Suddi Udaya
error: Content is protected !!