ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಸೇಸಮ್ಮ ನಿಧನ

ಕೊಕ್ಕಡ ಗ್ರಾಮ ಪಂಚಾಯತ್ ಸದಸ್ಯ, ಶ್ರೀ ವೈದ್ಯನಾಥೇಶ್ವರ ಭಜನಾ ಮಂಡಳಿಯ ಹಿರಿಯ ಭಜಕ ಪುರುಷೋತ್ತಮ ಗೌಡ ರವರ ತಾಯಿ ಸೇಸಮ್ಮ (80) ಜ. 28ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೃತರು ಪುತ್ರರಾದ ಪುರುಷೋತ್ತಮ, ದಾಮೋದರ, ಗಣೇಶ್, ಪುತ್ರಿಯರಾದ ದೇವಕಿ, ವೀಣಾ, ಸಾವಿತ್ರಿ, ಮಾಲತಿ, ಮಾಧವಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಯಂಗ್ ಡೆಮಾಕ್ರಟ್ಸ್ ಮಂಗಳೂರು ಗ್ರಾಮಾಂತರ ಜಿಲ್ಲಾ ಸಂಘಟನಾ ಸಮಿತಿ ಕನ್ವಿನರ್ ಆಗಿ ನ್ಯಾಯವಾದಿ ಅಸ್ಮಾ ಬೆಳ್ತಂಗಡಿ ಆಯ್ಕೆ

Suddi Udaya

ಬದ್ಯಾರು ಹಿಬರೋಡಿ ಅನುಗ್ರಹ ನಿಲಯ ವಠಾರದಲ್ಲಿ ಸಂಭ್ರಮ ಸಡಗರದಿಂದ ನಡೆದ ‘ಹಿಬರೋಡಿ ಯಕ್ಷೋತ್ಸವ’

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಘಟಕ : ಮಹಿಳಾ ಪ್ರಕಾರದ ವತಿಯಿಂದ ಮಹಿಳಾ ದಿನಾಚರಣೆಯ ಕಾರ್ಯಕ್ರಮ

Suddi Udaya

ಪಡಂಗಡಿಯ ಮನೆಯೊಂದರಿಂದ ರೂ.25 ಸಾವಿರ ನಗದು ಹಾಗೂ ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಉಜಿರೆ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ

Suddi Udaya

ತೆಂಕಕಾರಂದೂರು: ಕಾಪಿನಡ್ಕ ಗಾಂಧಿನಗರ ನಿವಾಸಿ ಸುಂದರ ದೇವಾಡಿಗ ನಿಧನ

Suddi Udaya
error: Content is protected !!