September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.3: ಪೇಪರ್ ಲೇಸ್ ರಿಜಿಸ್ಟ್ರೇಷನ್ ಕುರಿತು ತರಬೇತಿ ಕಾರ್ಯಾಗಾರ

ಬೆಳ್ತಂಗಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ನಿರ್ದೇಶನದ ಮೇರೆಗೆ ಪೇಪರ್ ಲೇಸ್ ರಿಜಿಸ್ಟ್ರೇಷನ್ ವ್ಯವಸ್ಥೆಯನ್ನು ಜಾರಿಗೊಳಿಸಲು ತರಬೇತಿ ನೀಡಲಾಗುತ್ತಿದೆ.

ಕಾವೇರಿ ತಂತ್ರಾಂಶದ ಎಂಜಿನಿಯರ್ ಅವರಿಂದ ಫೆ 03ರಂದು ಅಪರಾಹ್ನ 4 ಗಂಟೆಗೆ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣ ದಲ್ಲಿ ತರಬೇತಿ ಆಯೋಜಿಸಲಾಗಿದೆ ಎಂದು ಬೆಳ್ತಂಗಡಿ ತಾಲೂಕಿನ ಪ್ರಭಾರ ಉಪನೋಂದಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಸ್ತಾವೇಜು ಬರಹಗಾರರು, ವಕೀಲರು, ಇ-ಸ್ಟಾಂಪ್ ಪೇಪರ್ ಮಾರಾಟಗಾರರು, ಕರ್ನಾಟಕ ಒನ್, ಗ್ರಾಮ ಒನ್. ಬಾಪೂಜಿ ಸೇವಾ ಕೇಂದ್ರದ ಸಿಬ್ಬಂದಿ ಹಾಗೂ ಆಸಕ್ತ ಸಾರ್ವಜನಿಕರು ತರಬೇತಿಯಲ್ಲಿ ಭಾಗವಹಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related posts

ಮುಂಡೂರು: ದುರ್ಗಾ ನಗರ ನಿವಾಸಿ ಕಾರ್ತಿಕ್ ಹೆಗ್ಡೆ ನಿಧನ

Suddi Udaya

ಬರೆಂಗಾಯ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ಮೊಸರು ಕುಡಿಕೆ ಉತ್ಸವ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ಭಾರತೀಯ ಭೂ ಸೇನೆಯಲ್ಲಿ 16 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾದ ಚಂದಪ್ಪ ಗೌಡ: 20 ವರ್ಷಗಳಿಂದ ತುಂಡು ಭೂಮಿಗಾಗಿ ಸರಕಾರಿ ಕಚೇರಿಗಳಿಗೆ ಅಲೆದಾಟ

Suddi Udaya

ಜೂ.8:ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

Suddi Udaya
error: Content is protected !!