ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸ್ವಂತ ಖರ್ಚಿನಲ್ಲಿ ಸಾರ್ವಜನಿಕ ರಸ್ತೆಯ ದುರಸ್ತಿ; ವೇಣೂರು ಗ್ರಾ.ಪಂ. ಸದಸ್ಯರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

ವೇಣೂರು: ಎಷ್ಟೋ ಗ್ರಾಮೀಣ ರಸ್ತೆಗಳು ದುರಸ್ತಿಗಾಗಿ ಕಾಯುತ್ತಿವೆ. ಕೆಲವನ್ನು ಪಂಚಾಯತ್‌ನ ಅನುದಾನದಿಂದ ದುರಸ್ತಿ ಕಾರ್ಯ ನಡೆದರೆ ಇನ್ನು ಕೆಲವು ರಸ್ತೆಗಳು ಅನುದಾನಗಳ ಕೊರತೆಯಿಂದ ಬಾಕಿಉಳಿದಿವೆ. ವೇಣೂರು ಗ್ರಾ.ಪಂ.ನ ಸದಸ್ಯರೊಬ್ಬರು ತಮ್ಮ ಸ್ವಂತ ಖರ್ಚಿನಿಂದಲೇ ಮಣ್ಣಿನ ರಸ್ತೆಯ ದುರಸ್ತಿ ಮಾಡಿಸಿ ಮಾದರಿಯಾಗಿದ್ದಾರೆ.

ಗ್ರಾಮಸ್ಥರ ಬೇಡಿಕೆಗೆ ಅನುಗುಣವಾಗಿ ಪಂಚಾಯತ್‌ನಲ್ಲಿ ಅನುದಾನಗಳು ದೊರೆಯುತ್ತಿಲ್ಲ. ಇದನ್ನು ಮನಗಂಡು ಪಂಚಾಯತ್ ಸದಸ್ಯರಾದ ಮೂಡುಕೋಡಿಯ ಸುಂದರ ಹೆಗ್ಡೆ ಬಿಇ ಅವರು ತಮ್ಮ ಸ್ವಂತ ಖರ್ಚಿನಿಂದ ಮೂಡುಕೋಡಿ-ಪುತ್ತಿಲಕಜೆ ರಸ್ತೆಯ ದುರಸ್ತಿ ಕಾರ್ಯ ನಡೆಸಿದ್ದು, ಇವರ ಈ ಕಾರ್ಯ ಗ್ರಾಮದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ವೇಣೂರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಸುಂದರ ಹೆಗ್ಡೆಯವರು ಧಾರ್ಮಿಕ, ಸಾಮಾಜಿಕ ಸೇವೆಯಲ್ಲೂ ಗುರುತಿಸಿಕೊಂಡಿದ್ದಾರೆ.

Related posts

ಎಸ್.ಡಿ.ಎಂ. ಪಾಲಿಟೆಕ್ನಿಕ್:‌ ಬಸವರಾಜ ಕಟ್ಟೀಮನಿಯವರ ವ್ಯಕ್ತಿತ್ವ ಮತ್ತು ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ

Suddi Udaya

ಕೊಕ್ಕಡ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಬೇಬಿ, ಉಪಾಧ್ಯಕ್ಷರಾಗಿ ಪ್ರಭಾಕರ್ ಮಲ್ಲಿಗೆ ಮಜಲು ಆಯ್ಕೆ

Suddi Udaya

ಕಡಮ್ಮಾಜೆ ಫಾರ್ಮ್‌ನ ದೇವಿಪ್ರಸಾದ್‌ರಿಗೆ ಜಿಲ್ಲಾ ಮಟ್ಟದ ಸಾಧಕ ರೈತ ಪ್ರಶಸ್ತಿ

Suddi Udaya

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

Suddi Udaya

ಇಳಂತಿಲ : ಸಂವಿಧಾನ ಜಾಗೃತಿ ಜಾಥಾ

Suddi Udaya

ಹೊಸಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ ಗುಲಾಬಿ ಪೂಜಾರ್ತಿ, ಹರೀಶ್ ಕುಲಾಲ್ ಮನೆಗೆ ಶಾಸಕ ಹರೀಶ್ ಪೂಂಜಾ ಭೇಟಿ

Suddi Udaya
error: Content is protected !!