September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

ಬೆಳ್ತಂಗಡಿ: ಉಜಿರೆಯ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಅವರು ನೀಡಿದ್ದ ಆದೇಶಗಳು ರಾಜ್ಯ ಉಚ್ಚ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿರುವುದಾಗಿ ತಿಳಿದು ಬಂದಿದೆ.

ಪುತ್ತೂರು ಸಹಾಯಕ ಕಮಿಷನರ್ ಅವರ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಆದೇಶಕ್ಕೆ ತಾತ್ಕಲಿಕ ತಡೆಯಾಜ್ಞೆ ನೀಡಿದ್ದು ಸಹಾಯಕ ಕಮಿಷನರ್ ನೀಡಿರುವ ಆದೇಶ ಸಮರ್ಪಕವಾಗಿಲ್ಲ ಎಂದು 21ದಿನದೊಳಗೆ ಪ್ರಕರಣದ‌ ಮರು ವಿಚಾರಣೆ ನಡೆಸಿ ಆದೇಶ ನೀಡುವಂತೆ ನ್ಯಾಯಾಲಯ ಪುತ್ತೂರು ಸಹಾಯಕ ಕಮಿಷನರ್ ಅವರಿಗೆ ಸೂಚಿಸಿರುವುದಾಗಿ ತಿಳಿದು ಬಂದಿದೆ.

Related posts

ಬಂದಾರು: ಸ.ಹಿ.ಪ್ರಾ. ಶಾಲಾ ಶಿಕ್ಷಕಿ ಕು. ದೇವಿಕಾ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣ ಪತ್ತೆ: ಪಿಕಪ್ ಸಹಿತ ವಾಹನದಲ್ಲಿದ್ದ 6 ದನ, 2 ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರು ವಶ

Suddi Udaya

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ಸಂಸದರನ್ನು ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ , ಗೌರವ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಕಾರ್ಯದರ್ಶಿಯಾಗಿ ಗಣೇಶ್ ಗೌಡ

Suddi Udaya

ಮದುವೆ ಜೌತಣ ಕೂಟ: ಊಟ ಮಾಡಿದ ಹಲವು ಮಂದಿ ಅಸ್ವಸ್ಥ ಪ್ರಕರಣ : ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡ ಭೇಟಿ

Suddi Udaya
error: Content is protected !!