22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

ಬಂದಾರು ಗ್ರಾಮ ಪಂಚಾಯತ್ 2025-26 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಅಧ್ಯಕ್ಷ ದಿನೇಶ್ ಗೌಡ ಖಡಿಂಗ ಅಧ್ಯಕ್ಷತೆಯಲ್ಲಿ ಜ.31 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.

ಉಪಾಧ್ಯಕ್ಷೆ ಪುಷ್ಪವಾತಿ , ಸದಸ್ಯರು, ಅರಣ್ಯ , ಕಂದಾಯ, ಆರೋಗ್ಯ, ಮೆಸ್ಕಾಂ, ಪಶುಸಂಗೋಪನೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ಸಿದ್ಧಿವಿನಾಯಕ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸುಚಿತ್ರಾ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಸ್ವಾಗತಿಸಿದರು.

Related posts

ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ 10ನೇ ವರ್ಷದ ಸಂಭ್ರಮದ ಗಣೇಶೋತ್ಸವ

Suddi Udaya

ಗುರುವಾಯನಕೆರೆ: ನವರಾತ್ರಿ, ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಶಿವಂ ಟೆಕ್ಸ್‌ಟೈಲ್ಸ್ & ರೆಡಿಮೇಡ್ಸ್‌ನಲ್ಲಿ ಡಿಸ್ಕೌಂಟ್ ಆಫರ್

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ನಾರಾವಿಯ ಸಾನಿಧ್ಯ ರಾವ್‌ ರಾಜ್ಯಕ್ಕೆ ಪ್ರಥಮ

Suddi Udaya

ನೆಟ್ ಬಾಲ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು: ನಾಲ್ಕು ಕಾಣಿಕೆ ಡಬ್ಬಿಗಳ ಕಳವು

Suddi Udaya
error: Content is protected !!