September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

ಬೆಳ್ತಂಗಡಿ: ಉಜಿರೆಯ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಅವರು ನೀಡಿದ್ದ ಆದೇಶಗಳು ರಾಜ್ಯ ಉಚ್ಚ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿರುವುದಾಗಿ ತಿಳಿದು ಬಂದಿದೆ.

ಪುತ್ತೂರು ಸಹಾಯಕ ಕಮಿಷನರ್ ಅವರ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಆದೇಶಕ್ಕೆ ತಾತ್ಕಲಿಕ ತಡೆಯಾಜ್ಞೆ ನೀಡಿದ್ದು ಸಹಾಯಕ ಕಮಿಷನರ್ ನೀಡಿರುವ ಆದೇಶ ಸಮರ್ಪಕವಾಗಿಲ್ಲ ಎಂದು 21ದಿನದೊಳಗೆ ಪ್ರಕರಣದ‌ ಮರು ವಿಚಾರಣೆ ನಡೆಸಿ ಆದೇಶ ನೀಡುವಂತೆ ನ್ಯಾಯಾಲಯ ಪುತ್ತೂರು ಸಹಾಯಕ ಕಮಿಷನರ್ ಅವರಿಗೆ ಸೂಚಿಸಿರುವುದಾಗಿ ತಿಳಿದು ಬಂದಿದೆ.

Related posts

ಅಕ್ರಮ ಮರಳು ಸಾಗಾಟ: ವಾಹನ ಚಾಲಕನಿಗೆ ನ್ಯಾಯಾಂಗ ಬಂಧನ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

Suddi Udaya

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ಶಾಖೆ ವತಿಯಿಂದ ಪ.ಪಂ ಅಧ್ಯಕ್ಷ ಜಯಾನಂದ ಗೌಡರಿಗೆ ಅಭಿನಂದನೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮಂಗಳೂರಿನಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಮುಗೇರಡ್ಕ- ಪರಕ್ಕಜೆ ನಿವಾಸಿ ಡೀಕಯ್ಯ ಗೌಡ ನಿಧನ

Suddi Udaya

ಪದ್ಮುಂಜ ಸರಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಅವಕಾಶ ವಂಚನೆಯ ಆರೋಪ : ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ

Suddi Udaya
error: Content is protected !!