September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಶಿಕ್ಷಣಕ್ಕೆ ಮಾತ್ರ ಪ್ರಾಶಸ್ತ್ಯ ತೆ ಯನ್ನು ನೀಡುವುದಲ್ಲದೆ, ಪಠ್ಯೇತರ ಚಟುವಟಿಕೆಗಳಿಗೆ ಮಹತ್ವವನ್ನು ನೀಡುತ್ತಾ ಬಂದಿದೆ. ಪಠ್ಯೇತರ ಚಟುವಟಿಕೆಗಳಾದ ಯೋಗ, ಕರಾಟೆ ಯಕ್ಷಗಾನ, ಸಂಗೀತ, ಡ್ಯಾನ್ಸ್ ಮುಂತಾದ ಚಟುವಟಿಕೆಗಳು ನಡೆಯುತ್ತಿದ್ದು ಈ ಶೈಕ್ಷಣಿಕ ವರ್ಷದ ಯೋಗ ತರಬೇತುದರಾದ ಸತೀಶ್ ಆಚಾರ್ಯ ತಮ್ಮ ಸ್ವ ಇಚ್ಛೆಯಿಂದ ಯೋಗ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿದರು.

ಯೋಗ ತರಗತಿಯಲ್ಲಿ ಪ್ರಥಮ ಬಹುಮಾನವನ್ನು ಆಯುಷ್ 6ನೇ ತರಗತಿ, ದ್ವಿತೀಯ ಮೂರನೇ ತರಗತಿಯ ಗ್ಯಾನ್ ವಿ ಶೆಟ್ಟಿ ತೃತೀಯ ಬಹುಮಾನವನ್ನು ನಾಲ್ಕನೇ ತರಗತಿಯ ಮಾಸ್ಟರ್ ಆರ್ಘ್ಯ ಪಿ ಎಸ್ ಕುಲಾಲ್ ಹಾಗೂ ಎಲ್ಲಾ ಯೋಗ ವಿದ್ಯಾರ್ಥಿಗಳಿಗೆ ಸಮಾಧಾನಕರ ಬಹುಮಾನವನ್ನು ವಿತರಿಸಿದರು.

Related posts

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾರಂಭ

Suddi Udaya

ಬೆಳ್ತಂಗಡಿ ರಾಮ ಭಕ್ತರಿಂದ ರಾಮೋತ್ಸವ ಸಂಭ್ರಮ: ಅಯೋಧ್ಯ ಕರ ಸೇವೆಯಲ್ಲಿ ಭಾಗವಹಿಸಿದ ಚಂದ್ರಶೇಖರ್ ಕಣ್ಣಾಜೆರವರಿಗೆ ಗೌರವಾರ್ಪಣೆ

Suddi Udaya

ಗಡಾಯಿಕಲ್ಲಿನ ಮೇಲೆ ಹೋದ ಕರಾಯದ ಯುವಕನ ಕಾಲು ಟ್ವಿಸ್ಟ್(ಉಳುಕಿ) ಆಗಿ ಅಲ್ಲೇ ಬಾಕಿ: ಯುವಕನನ್ನು ಕೆಳಗಿಳಿಸುವ‌ ಕಾಯಾ೯ಚರಣೆಗೆ ಮುಂದಾದ ಅಗ್ನಿಶಾಮಕ ದಳ

Suddi Udaya

ಭಾರತೀಯ ಮಜ್ದೂರ್ ಸಂಘದ 71ನೇ ಸ್ಥಾಪನಾ ದಿನಾಚರಣೆ ಹಾಗೂ ರಿಕ್ಷಾ ಚಾಲಕ -ಮಾಲಕರ ಸಂಘ ವೇಣೂರು ವಲಯ ವಾರ್ಷಿಕ ಸಭೆ

Suddi Udaya

ಮಡಂತ್ಯಾರು ಯುನಿಯನ್ ಬ್ಯಾಂಕಿನ ಜನಸ್ನೇಹಿ ಬ್ಯಾಂಕ್ ಅಧಿಕಾರಿ ಅಶೋಕ್ ಕೋಟ್ಯಾನ್ ರಿಗೆ ಬೀಳ್ಕೊಡುಗೆ ಹಾಗೂ ಮಡಂತ್ಯಾರು ಸೊಸೈಟಿ ಅಧ್ಯಕ್ಷ- ಸಿಇಒ ಗೂ ಸನ್ಮಾನ

Suddi Udaya

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya
error: Content is protected !!