23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಶಿಕ್ಷಣಕ್ಕೆ ಮಾತ್ರ ಪ್ರಾಶಸ್ತ್ಯ ತೆ ಯನ್ನು ನೀಡುವುದಲ್ಲದೆ, ಪಠ್ಯೇತರ ಚಟುವಟಿಕೆಗಳಿಗೆ ಮಹತ್ವವನ್ನು ನೀಡುತ್ತಾ ಬಂದಿದೆ. ಪಠ್ಯೇತರ ಚಟುವಟಿಕೆಗಳಾದ ಯೋಗ, ಕರಾಟೆ ಯಕ್ಷಗಾನ, ಸಂಗೀತ, ಡ್ಯಾನ್ಸ್ ಮುಂತಾದ ಚಟುವಟಿಕೆಗಳು ನಡೆಯುತ್ತಿದ್ದು ಈ ಶೈಕ್ಷಣಿಕ ವರ್ಷದ ಯೋಗ ತರಬೇತುದರಾದ ಸತೀಶ್ ಆಚಾರ್ಯ ತಮ್ಮ ಸ್ವ ಇಚ್ಛೆಯಿಂದ ಯೋಗ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿದರು.

ಯೋಗ ತರಗತಿಯಲ್ಲಿ ಪ್ರಥಮ ಬಹುಮಾನವನ್ನು ಆಯುಷ್ 6ನೇ ತರಗತಿ, ದ್ವಿತೀಯ ಮೂರನೇ ತರಗತಿಯ ಗ್ಯಾನ್ ವಿ ಶೆಟ್ಟಿ ತೃತೀಯ ಬಹುಮಾನವನ್ನು ನಾಲ್ಕನೇ ತರಗತಿಯ ಮಾಸ್ಟರ್ ಆರ್ಘ್ಯ ಪಿ ಎಸ್ ಕುಲಾಲ್ ಹಾಗೂ ಎಲ್ಲಾ ಯೋಗ ವಿದ್ಯಾರ್ಥಿಗಳಿಗೆ ಸಮಾಧಾನಕರ ಬಹುಮಾನವನ್ನು ವಿತರಿಸಿದರು.

Related posts

ಉಜಿರೆ: ರತ್ನಮಾನಸ “ಜೀವನ ಶಿಕ್ಷಣ “ವಸತಿ ನಿಲಯ ಪ್ರವೇಶೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರ ವಿರೂಪಗೊಳಿಸಿ ಧಮ೯ದ ಗೌರವಕ್ಕೆ ಧಕ್ಕೆ ಆರೋಪ : ನಾರಾವಿಯ ಶ್ರೀಮತಿ ವಿಜಯ ರವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಓಡಿಲ್ನಾಳ ದ.ಕ ಜಿ.ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೊತ್ಸವ

Suddi Udaya

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!