22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಶಿಕ್ಷಣಕ್ಕೆ ಮಾತ್ರ ಪ್ರಾಶಸ್ತ್ಯ ತೆ ಯನ್ನು ನೀಡುವುದಲ್ಲದೆ, ಪಠ್ಯೇತರ ಚಟುವಟಿಕೆಗಳಿಗೆ ಮಹತ್ವವನ್ನು ನೀಡುತ್ತಾ ಬಂದಿದೆ. ಪಠ್ಯೇತರ ಚಟುವಟಿಕೆಗಳಾದ ಯೋಗ, ಕರಾಟೆ ಯಕ್ಷಗಾನ, ಸಂಗೀತ, ಡ್ಯಾನ್ಸ್ ಮುಂತಾದ ಚಟುವಟಿಕೆಗಳು ನಡೆಯುತ್ತಿದ್ದು ಈ ಶೈಕ್ಷಣಿಕ ವರ್ಷದ ಯೋಗ ತರಬೇತುದರಾದ ಸತೀಶ್ ಆಚಾರ್ಯ ತಮ್ಮ ಸ್ವ ಇಚ್ಛೆಯಿಂದ ಯೋಗ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿದರು.

ಯೋಗ ತರಗತಿಯಲ್ಲಿ ಪ್ರಥಮ ಬಹುಮಾನವನ್ನು ಆಯುಷ್ 6ನೇ ತರಗತಿ, ದ್ವಿತೀಯ ಮೂರನೇ ತರಗತಿಯ ಗ್ಯಾನ್ ವಿ ಶೆಟ್ಟಿ ತೃತೀಯ ಬಹುಮಾನವನ್ನು ನಾಲ್ಕನೇ ತರಗತಿಯ ಮಾಸ್ಟರ್ ಆರ್ಘ್ಯ ಪಿ ಎಸ್ ಕುಲಾಲ್ ಹಾಗೂ ಎಲ್ಲಾ ಯೋಗ ವಿದ್ಯಾರ್ಥಿಗಳಿಗೆ ಸಮಾಧಾನಕರ ಬಹುಮಾನವನ್ನು ವಿತರಿಸಿದರು.

Related posts

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya

ಮರೋಡಿ: ಕೃಷಿಕ ಚೀಂಕ್ರ ಪೂಜಾರಿ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ಕಾರುಗಳ ಪ್ರದರ್ಶನ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 376ನೇ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ನಿಡ್ಲೆ : ಕುದ್ರಾಯ ಓಡದಕೊಟ್ಯದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
error: Content is protected !!