22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಪ್ರವೀಣ್ ಬೇಂಗಿಲ ನಿಧನ

ಬಾರ್ಯ: ಪುತ್ತಿಲ ಗ್ರಾಮದ ಬೇಂಗಿಲ ನಿವಾಸಿ ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಪ್ರವೀಣ್ ಬೇಂಗಿಲ (55ವ) ರವರು ಅಸೌಖ್ಯದಿಂದ ಜ.31ರಂದು ನಿಧನರಾಗಿದ್ದಾರೆ.

ಇವರು ಎಲೆಕ್ಟ್ರಿಕಲ್ ಕಾಂಟ್ರಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.

ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಶೇ.40ರಷ್ಟು ಡಿಸ್ಕೌಂಟ್ ಸೇಲ್

Suddi Udaya

ನ್ಯಾಯವಾದಿ ಮುರಳೀಧರ ಬಲಿಪ ನೇತೃತ್ವದ ಬಲಿಪ ರೆಸಾರ್ಟ್ ವತಿಯಿಂದ 9 ಸರಕಾರಿ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

Suddi Udaya

ಎಸ್‌.ಡಿ‌.ಎಂ. ನ್ಯಾಚುರೋಪಥಿ ಮತ್ತು ಯೋಗ ಸೈನ್ಸ್‌ ಕಾಲೇಜಿನಲ್ಲಿ ವಿಶ್ವ ಏಡ್ಸ್‌ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ನಾವೂರು ಗ್ರಾಮ ಪಂಚಾಯತ್‌ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!