23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಪ್ರವೀಣ್ ಬೇಂಗಿಲ ನಿಧನ

ಬಾರ್ಯ: ಪುತ್ತಿಲ ಗ್ರಾಮದ ಬೇಂಗಿಲ ನಿವಾಸಿ ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಪ್ರವೀಣ್ ಬೇಂಗಿಲ (55ವ) ರವರು ಅಸೌಖ್ಯದಿಂದ ಜ.31ರಂದು ನಿಧನರಾಗಿದ್ದಾರೆ.

ಇವರು ಎಲೆಕ್ಟ್ರಿಕಲ್ ಕಾಂಟ್ರಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.

ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕೊಯಮತ್ತೂರಿನ ರಾಷ್ಟ್ರೀಯ ಹೊರೆಕಾ ಸಮ್ಮೇಳನದಲ್ಲಿ ನಿಡ್ಲೆಯ ಅಗ್ರಿಲೀಫ್ ಸಂಸ್ಥೆ: ಸಮ್ಮೇಳನದಲ್ಲಿ ಅಗ್ರಿಲೀಫ್ ಸಂಸ್ಥೆಯ ಜೈವಿಕ ವಿಘಟನೀಯ ಮತ್ತು ಅಡಿಕೆ ಹಾಳೆತಟ್ಟೆಗಳ ಪ್ರದರ್ಶನ

Suddi Udaya

ಕುತ್ಲೂರು ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ ಕಲ್ಲಗುಡ್ಡೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿ ಉರಿದ ಓಮ್ನಿ ಕಾರು: ಮೂಡಿಗೆರೆ ಬಾಳೂರು ಎಸ್ಟೇಟ್ ನ ಗೀತಾ ಎಂಬವರಿಗೆ ಸೇರಿದ ಕಾರು

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರ

Suddi Udaya
error: Content is protected !!