July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ತಡೆಗೋಡೆ ಏಕಾಏಕಿ ಕುಸಿದು ಬಿದ್ದು ಓರ್ವ ಸಾವು

ಬೆಳ್ತಂಗಡಿ : ಉಜಿರೆಯಲ್ಲಿ ಕಾಮಗಾರಿ ನಡೆಯುತ್ತಿದ್ದ ತಡೆಗೋಡೆ ಏಕಾಏಕಿ ಕುಸಿದ ಪರಿಣಾಮ ಕಾರ್ಮಿಕರೊರ್ವ ಮೃತಪಟ್ಟ ಘಟನೆ ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದಲ್ಲಿ ಜ.31 ರಂದು ಬೆಳಗ್ಗೆ ನಿರ್ಮಾಣ ಹಂತದಲ್ಲಿದ್ದ ತಡೆಗೋಡೆ ಕುಸಿದ ಪರಿಣಾಮ ಬಿಹಾರ ಮೂಲದ ರಾಕೇಶ್ ಕುಮಾರ್(25) ಎಂಬಾತ ಮಣ್ಣಿನಡಿಯಲ್ಲಿ ಸಿಲುಕಿದ್ದು ಕೂಡಲೇ ಸ್ಥಳೀಯರು ರಕ್ಷಣೆಗೆ ಧಾವಿಸಿ ತುರ್ತು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದು ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಮೃತಪಟ್ಟಿದ್ದಾರೆ. ಇಬ್ಬರು ಕಾರ್ಮಿಕರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.ಮೃತದೇಹ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಖ್ಯಾತ ಲೇಖಕಿ ಶ್ರೀಮತಿ ಪದ್ಮಲತಾ ಮೋಹನ್ ನಿಡ್ಲೆ ರವರಿಗೆ “ಶಾರದಾ ಸುಪುತ್ರಿ ಪ್ರಶಸ್ತಿ”

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಷ್ಠಾಪನೆಗೆ ಮೂಹೂರ್ತ ನಿಗದಿ: ಜ.21ರಿಂದ 3 ದಿನ ಕಾರ್ಯಕ್ರಮ: ಪ್ರಧಾನಿ ನರೇಂದ್ರ ಮೋದಿ ಸಹಿತ ಅನೇಕ ನಾಯಕರು ಭಾಗಿ

Suddi Udaya

ಧರ್ಮಸ್ಥಳ: ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ: ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದಲ್ಲಿ ಗಣರಾಜ್ಯೋತ್ಸವ ಆಚರಣೆ – ಭಾರತ ವಿಶ್ವಗುರುವಾಗಬೇಕು : ಎಚ್.ಎನ್. ಚಂದ್ರಶೇಖರ್

Suddi Udaya

ಮುಳಿಯ – ಹೊಸ ಲೋಗೋ- ಅನಾವರಣ : ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

Suddi Udaya

ಗೇರುಕಟ್ಟೆ ಉಮರ್ ಫಾರೂಕ್ ಮೃತದೇಹ ಹೊರತೆಗೆದು ಕುಟುಂಬಕ್ಕೆ ಹಸ್ತಾಂತರ

Suddi Udaya
error: Content is protected !!