23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ತಡೆಗೋಡೆ ಏಕಾಏಕಿ ಕುಸಿದು ಬಿದ್ದು ಓರ್ವ ಸಾವು

ಬೆಳ್ತಂಗಡಿ : ಉಜಿರೆಯಲ್ಲಿ ಕಾಮಗಾರಿ ನಡೆಯುತ್ತಿದ್ದ ತಡೆಗೋಡೆ ಏಕಾಏಕಿ ಕುಸಿದ ಪರಿಣಾಮ ಕಾರ್ಮಿಕರೊರ್ವ ಮೃತಪಟ್ಟ ಘಟನೆ ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದಲ್ಲಿ ಜ.31 ರಂದು ಬೆಳಗ್ಗೆ ನಿರ್ಮಾಣ ಹಂತದಲ್ಲಿದ್ದ ತಡೆಗೋಡೆ ಕುಸಿದ ಪರಿಣಾಮ ಬಿಹಾರ ಮೂಲದ ರಾಕೇಶ್ ಕುಮಾರ್(25) ಎಂಬಾತ ಮಣ್ಣಿನಡಿಯಲ್ಲಿ ಸಿಲುಕಿದ್ದು ಕೂಡಲೇ ಸ್ಥಳೀಯರು ರಕ್ಷಣೆಗೆ ಧಾವಿಸಿ ತುರ್ತು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದು ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಮೃತಪಟ್ಟಿದ್ದಾರೆ. ಇಬ್ಬರು ಕಾರ್ಮಿಕರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.ಮೃತದೇಹ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya

ಶಾಸಕರು ತಮ್ಮ ಅಪ್ತರ ಮೂಲಕ ಅಕ್ರಮ ಮರ ಸಾಗಾಟ, ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿ ಚುಣಾವಣೆಗೆ ಹಣ ಖರ್ಚು ಮಾಡಿದ್ದಾರೆ: ಮನೋಹರ ಕುಮಾರ್ ಆರೋಪ ; ಬ್ಲಾಕ್ ಕಾಂಗ್ರೆಸ್ ನಿಂದ ಪತ್ರಿಕಾಗೋಷ್ಠಿ

Suddi Udaya

ಉಜಿರೆ ವರ್ತಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಮದ್ದಡ್ಕ, ನೇರಳಕಟ್ಟೆ, ಪಣಕಜೆ ಭಾಗದಲ್ಲಿ ಪ್ರಯೋಜನಕ್ಕೆ ಬಾರದ ಏರ್ ಟೆಲ್ ಹಾಗೂ ಬಿಎಸ್.ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಸ್ಥಳೀಯರು

Suddi Udaya

ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!