22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

ಬೆಳ್ತಂಗಡಿ: ಉಜಿರೆಯ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಅವರು ನೀಡಿದ್ದ ಆದೇಶಗಳು ರಾಜ್ಯ ಉಚ್ಚ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿರುವುದಾಗಿ ತಿಳಿದು ಬಂದಿದೆ.

ಪುತ್ತೂರು ಸಹಾಯಕ ಕಮಿಷನರ್ ಅವರ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಆದೇಶಕ್ಕೆ ತಾತ್ಕಲಿಕ ತಡೆಯಾಜ್ಞೆ ನೀಡಿದ್ದು ಸಹಾಯಕ ಕಮಿಷನರ್ ನೀಡಿರುವ ಆದೇಶ ಸಮರ್ಪಕವಾಗಿಲ್ಲ ಎಂದು 21ದಿನದೊಳಗೆ ಪ್ರಕರಣದ‌ ಮರು ವಿಚಾರಣೆ ನಡೆಸಿ ಆದೇಶ ನೀಡುವಂತೆ ನ್ಯಾಯಾಲಯ ಪುತ್ತೂರು ಸಹಾಯಕ ಕಮಿಷನರ್ ಅವರಿಗೆ ಸೂಚಿಸಿರುವುದಾಗಿ ತಿಳಿದು ಬಂದಿದೆ.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ: 23 ಮಂದಿ ನಿವೃತ್ತ ಶಿಕ್ಷಕರಿಗೆ ಸನ್ಮಾನ; ದತ್ತಿನಿಧಿ ಸಮರ್ಪಣೆ

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ವೇಣೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಯುವವಾಹಿನಿ ಘಟಕದಿಂದ ಯಕ್ಷಗಾನ ಕಲಾವಿದರಿಗೆ ಸನ್ಮಾನ

Suddi Udaya

ಚಾರ್ಮಾಡಿ ಘಾಟ್: ರಸ್ತೆಗೆ ಬಿದ್ದ ಮರ, ಸಂಚಾರ ತಾತ್ಕಾಲಿಕ ಸ್ಥಗಿತ

Suddi Udaya
error: Content is protected !!