28.1 C
ಪುತ್ತೂರು, ಬೆಳ್ತಂಗಡಿ
September 10, 2026
ಕರಾವಳಿಜಿಲ್ಲಾ ಸುದ್ದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿಲೈಫ್‌ಸ್ಟೈಲ್‌ವರದಿಸರ್ಕಾರಿ ಇಲಾಖಾ ಸುದ್ದಿ

ಕೇಂದ್ರ ಬಜೆಟ್ 2026: ವಿಕಸಿತ ಭಾರತಕ್ಕೆ ಪೂರಕವಾಗಿರುವ ಬಜೆಟ್‌: ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ವಿಕಸಿತ ಭಾರತ 2047ಕ್ಕೆ ಪೂರಕವಾಗಿರುವ ದೀರ್ಘಕಾಲೀನ ದೃಷ್ಟಿಕೋನದೊಂದಿಗೆ ಬಜೆಟ್‌ನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಇದು ಐತಿಹಾಸಿಕ ಬಜೆಟ್ ಆಗಿದೆ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಜಿರೆ ಇವರು ಶ್ಲಾಘಿಸಿದ್ದಾರೆ.

ಕೃಷಿಗೆ ಹೆಚ್ಚಿನ ಹಣಕಾಸನ್ನು ಮೀಸಲಿಡಲಾಗಿದೆ. ಮೂಲ ಸೌಕರ್ಯ ಮತ್ತು ಉದ್ಯೋಗ ಸೃಷ್ಟಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಬಡವರು, ರೈತರ ಮತ್ತು ಸಮಗ್ರ ಅಭಿವೃದ್ಧಿಯ ಪರವಾದ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು, ಉದ್ಯೋಗ ಸೃಷ್ಟಿ, ಮತ್ತು ದೇಶದ ಸರ್ವತೋಮುಖ ಪ್ರಗತಿಗೆ ಬಜೆಟ್ ಸಹಕಾರಿಯಾಗಿದೆ. ಯಾವುದೇ ತಾರತಮ್ಯವಿಲ್ಲದೆ ಎಲ್ಲಾ ರಾಜ್ಯಗಳಿಗೆ ಈ ಬಜೆಟ್ ಪೂರಕವಾಗಿದೆ.

ರೈತರು ಮತ್ತು ಬಡವರ ಪರವಾಗಿದ್ದು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಹಣಕಾಸು ಮೀಸಲಿಟ್ಟಿರುವುದು ಸ್ವಾಗತಾರ್ಹ. ಅಭಿವೃದ್ಧಿ ಆಧಾರಿತವಾಗಿದ್ದು ಮೂಲಸೌಕರ್ಯ ಮತ್ತು ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗಿರುವುದರಿಂದ ಇದು ಸಮತೋಲಿತ ಬಜೆಟ್ ಆಗಿದೆ. ರಕ್ಷಣಾಕ್ಷೇತ್ರಕ್ಕೆ ಹಿಂದೆಂದಿಗಿಂತ ಹೆಚ್ಚಿನ ಒತ್ತು ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಬ್‌ ಕಾ ಸಾಥ್ ಸಬ್ ಕಾ ವಿಕಾಸ್ ಇಲ್ಲಿ ಪ್ರತಿಫಲಿತವಾಗಿದೆ ಎಂದಿದ್ದಾರೆ.

Related posts

ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣ : ಎಸ್.ಐ.ಟಿಗೆ ಹಸ್ತಾಂತರಿಸುವಂತೆ ಆದೇಶ

Suddi Udaya

ಅಕ್ರಮ ಗೋಹತ್ಯೆ ಆರೋಪಿಗಳನ್ನು ಬಂಧಿಸಲು ಉಪ್ಪಿನಂಗಡಿ ವಿ.ಹಿ.ಪ. ಬಜರಂಗದಳದಿಂದ ಆಗ್ರಹ

Suddi Udaya

ಅಭಿವೃದ್ಧಿ ಅಧಿಕಾರಿಗಳಾದ ಸಫಾನ, ಸುಮ ವರ್ಗಾವಣೆ: ಧರ್ಮಸ್ಥಳ ಪಿಡಿಓ ಆಗಿ ನಾಗೇಶ್, ಸುಲ್ಕೇರಿಗೆ ಗೌರಿಶಂಕರ್, ಪಟ್ರಮೆಗೆ ಹೊನ್ನಮ್ಮ, ಮೇಲಂತಬೆಟ್ಟುಗೆ ಜಗದೀಶ್ ನೇಮಕ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿಗೆ ತಾ.ಪಂ ಇಓ ಭೇಟಿ, ಸ್ಥಳ ಪರಿಶೀಲನೆ

Suddi Udaya

ಮೇ 1: ಎಸ್.ಡಿ.ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನ

Suddi Udaya

ಮಡಂತ್ಯಾರು : ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!