28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ‘ಒಡ್ಡೋಲಗ ಪಂಚಕ ‘ ಯಕ್ಷಗಾನ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ತೆಂಕುತಿಟ್ಟು ಯಕ್ಷಗಾನ ಪರಂಪರೆಯ ‘ಒಡ್ಡೋಲಗ ಪಂಚಕ ‘ ಯಕ್ಷಗಾನ ಜ.31ರಂದು ನಡೆಯಿತು.

ಅರುಣ್ ಕುಮಾರ್ ಧರ್ಮಸ್ಥಳ ನಿರ್ದೇಶನದ, ಭಾಗವತರಾಗಿ ಸಿಂಚನ ಮೂಡಿಕೋಡಿ, ಚೆಂಡೆ -ಶ್ರೇಯಸ್ ಪಾಳ೦ದೆ, ಮದ್ದಲೆ- ಶ್ರೀಕುಮಾರ್ ಉಜಿರೆ, ಚಕ್ರತಾಳ ಲಿಖಿತ್, ಹನುಮಂತ – ಅಮೋಘ ಶಂಕರ, ಗರುಡ – ತೇಜಸ್ ಬಣ್ಣದ , ಮೇಘಾಸುರ – ಸ್ವಸ್ತಿಕ್,
ವೃತ್ರಜ್ವಾಲೆ – ಸುಮಂತ್, ಶ್ರೀಕೃಷ್ಣ – ಮಿಥುನ್ ರಾಜ್, ರುಕ್ಮಿಣಿ – ಸ್ಮೃತಿ, ಸತ್ಯಭಾಮೆ – ಅಪೂರ್ವ, ಕಾಳಿಂದಿ – ಯಶ್ಮಿತಾ, ಜಾಂಬವತಿ – ಹರ್ಷಿಣಿ, ಶಶಿಪ್ರಭೆ – ಮೋನಿಷಾ, ಕಮಲಗಂದಿನಿ – ಅಂಕಿತ, ಭ್ರಮರಕುಂತಳೆ – ಅನನ್ಯ ಶೆಟ್ಟಿ ತೆರೆ – ಚಿಂತನ್, ಅಜಿತ್ ಭಾಗವಹಿಸಿದರು.

ಈ ಸಂದರ್ಭದಲ್ಲಿ ಎಸ್.ಡಿ.ಎಂ ಕಾಲೇಜು ಪ್ರಾಂಶುಪಾಲರು ವಿಶ್ವನಾಥ ಪಿ., ಎಸ್.ಡಿ.ಎಂ ಅನುದಾನಿತ ಹಿ.ಪ್ರಾ. ಶಾಲೆಯ ಮುಖ್ಯೋಪಾಧ್ಯಾಯ ಬಾಲಕೃಷ್ಣ ನಾಯ್ಕ ಪಿ, ಸಾಂಸ್ಕೃತಿಕ ಸಮಿತಿ ಸಂಯೋಜಕ ನಾಗಣ್ಣ ಡಿ.ಎ, ಕಾರ್ಯಕ್ರಮ ಸಂಯೋಜಕರಾದ ಸಚಿನ್ ಹೆಬ್ಬಾರ್, ಶ್ರೇಯಸ್ ಜೆ ಪಾಳಂದೆ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಅರುಣ್ ಕುಮಾರ್ ಧರ್ಮಸ್ಥಳ ನಿರೂಪಿಸಿ, ಸಹಶಿಕ್ಷಕ ಕೂಸಪ್ಪ ಗೌಡ ಸಹಕರಿಸಿದರು.

Related posts

ಕಲ್ಮಂಜ: ಅಕ್ಷಯ ನಗರದಲ್ಲಿ ಕಾಡಾನೆ ಓಡಾಟ

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ನಾಗಶ್ರೀ ‘ಎ’ ಸ್ವ-ಸಹಾಯ ಸಂಘದ ಸದಸ್ಯೆ ಡೊಂಬಕ್ಕರವರಿಗೆ ವೀಲ್ ಚೇರ್ ಹಾಗೂ ಸಹಾಯಧನ ವಿತರಣೆ

Suddi Udaya

ನಿಷೇದಿತ ಮಾದಕವಸ್ತು ಮಾರಾಟ ಯತ್ನ ಪ್ರಕರಣ: ಆರೋಪಿಗೆ ಶಿಕ್ಷೆ

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸಂವಿಧಾನ ಆಚರಣೆ

Suddi Udaya

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ: ಪಡಂಗಡಿ ನಡಿಬೆಟ್ಟು ನೇಮಿರಾಜ ಶೆಟ್ಟಿಯವರ ಮೊಮ್ಮಗ ಪ್ರದ್ಯೋತ್ ಮೃತ್ಯು

Suddi Udaya

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

Suddi Udaya
error: Content is protected !!