May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ‘ಒಡ್ಡೋಲಗ ಪಂಚಕ ‘ ಯಕ್ಷಗಾನ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ತೆಂಕುತಿಟ್ಟು ಯಕ್ಷಗಾನ ಪರಂಪರೆಯ ‘ಒಡ್ಡೋಲಗ ಪಂಚಕ ‘ ಯಕ್ಷಗಾನ ಜ.31ರಂದು ನಡೆಯಿತು.

ಅರುಣ್ ಕುಮಾರ್ ಧರ್ಮಸ್ಥಳ ನಿರ್ದೇಶನದ, ಭಾಗವತರಾಗಿ ಸಿಂಚನ ಮೂಡಿಕೋಡಿ, ಚೆಂಡೆ -ಶ್ರೇಯಸ್ ಪಾಳ೦ದೆ, ಮದ್ದಲೆ- ಶ್ರೀಕುಮಾರ್ ಉಜಿರೆ, ಚಕ್ರತಾಳ ಲಿಖಿತ್, ಹನುಮಂತ – ಅಮೋಘ ಶಂಕರ, ಗರುಡ – ತೇಜಸ್ ಬಣ್ಣದ , ಮೇಘಾಸುರ – ಸ್ವಸ್ತಿಕ್,
ವೃತ್ರಜ್ವಾಲೆ – ಸುಮಂತ್, ಶ್ರೀಕೃಷ್ಣ – ಮಿಥುನ್ ರಾಜ್, ರುಕ್ಮಿಣಿ – ಸ್ಮೃತಿ, ಸತ್ಯಭಾಮೆ – ಅಪೂರ್ವ, ಕಾಳಿಂದಿ – ಯಶ್ಮಿತಾ, ಜಾಂಬವತಿ – ಹರ್ಷಿಣಿ, ಶಶಿಪ್ರಭೆ – ಮೋನಿಷಾ, ಕಮಲಗಂದಿನಿ – ಅಂಕಿತ, ಭ್ರಮರಕುಂತಳೆ – ಅನನ್ಯ ಶೆಟ್ಟಿ ತೆರೆ – ಚಿಂತನ್, ಅಜಿತ್ ಭಾಗವಹಿಸಿದರು.

ಈ ಸಂದರ್ಭದಲ್ಲಿ ಎಸ್.ಡಿ.ಎಂ ಕಾಲೇಜು ಪ್ರಾಂಶುಪಾಲರು ವಿಶ್ವನಾಥ ಪಿ., ಎಸ್.ಡಿ.ಎಂ ಅನುದಾನಿತ ಹಿ.ಪ್ರಾ. ಶಾಲೆಯ ಮುಖ್ಯೋಪಾಧ್ಯಾಯ ಬಾಲಕೃಷ್ಣ ನಾಯ್ಕ ಪಿ, ಸಾಂಸ್ಕೃತಿಕ ಸಮಿತಿ ಸಂಯೋಜಕ ನಾಗಣ್ಣ ಡಿ.ಎ, ಕಾರ್ಯಕ್ರಮ ಸಂಯೋಜಕರಾದ ಸಚಿನ್ ಹೆಬ್ಬಾರ್, ಶ್ರೇಯಸ್ ಜೆ ಪಾಳಂದೆ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಅರುಣ್ ಕುಮಾರ್ ಧರ್ಮಸ್ಥಳ ನಿರೂಪಿಸಿ, ಸಹಶಿಕ್ಷಕ ಕೂಸಪ್ಪ ಗೌಡ ಸಹಕರಿಸಿದರು.

Related posts

ವಿಶ್ವ ಹಿಂದೂ ಪರಿಷತ್ ಭಜರಂಗದಳ ಪದ್ಮುಂಜ ಘಟಕ ನೂತನ ಸಮಿತಿಯ ರಚನೆ

Suddi Udaya

ನೆಟ್ ಬಾಲ್: ಎಸ್.ಡಿ.ಎಂ. ಅನುದಾನಿತ ಸೆಕೆಂಡರಿ ಶಾಲೆ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಪ್ರತಿಭಾ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಮೋಟೋ ಕ್ರಾಸ್ ಡರ್ಟ್ ಬೈಕ್ ರೇಸ್‌ನಲ್ಲಿ ಹವಾ ಎಬ್ಬಿಸಿದ 6 ವರ್ಷದ ಬಾಲಕ ಸುರಾಗ್ ಎಸ್.ರೈ

Suddi Udaya

ಬಿಜೆಪಿ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾಗಿ ಸುರೇಶ್ ಎಚ್ ಆರಂಬೋಡಿ ಆಯ್ಕೆ

Suddi Udaya
error: Content is protected !!