28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಯರ್ತ್ತಡ್ಕ ನೇತಾಜಿ ಆಟೋ ಪ್ರೆಂಡ್ಸ್ ಸಂಘದ ವತಿಯಿಂದ ಚಿಕಿತ್ಸಾ ನೆರವು

ಕಳೆಂಜ: ಕಾಯರ್ತ್ತಡ್ಕ ನೇತಾಜಿ ಆಟೋ ಪ್ರೆಂಡ್ಸ್ ಸಂಘದ ಸದಸ್ಯ ಸಂಜೀವ ಆಟೋ ಗಾಳಿತೋಟ ಇವರು ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದು , ವಿಶ್ರಾಂತಿಯಲ್ಲಿ ಇರುವುದರಿಂದ, ಇವರಿಗೆ ನೇತಾಜಿ ಆಟೋ ಪ್ರೆಂಡ್ಸ್ ಕಾಯರ್ತ್ತಡ್ಕ ಸಂಘದ ವತಿಯಿಂದ ರೂ.10 ಸಾವಿರ ಚಿಕಿತ್ಸೆಗೆಂದು ಸಹಾಯ ಹಸ್ತವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ನೇತಾಜಿ ಆಟೋ ಪ್ರೆಂಡ್ಸ್ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ಬಿದಿರು ಕೃಷಿಯ ಬಗ್ಗೆ ತಾಂತ್ರಿಕ ಮಾಹಿತಿ ಕಾರ್ಯಗಾರ

Suddi Udaya

ಮದ್ದಡ್ಕ: ಬಾವುಟಗುಡ್ಡೆ ನಿವಾಸಿ ಸುನೀತ ಶೆಣೈ ನಿಧನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ಆರೋಗ್ಯ ಹಾಗೂ ಸುರಕ್ಷತಾ ಜಾಗೃತಿ ಕಾರ್ಯಾಗಾರ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊ. ದಿ| ಎಸ್. ಪ್ರಭಾಕರ್ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದಲ್ಲಿ ಚಂದ್ರಮಂಡಲ ರಥೋತ್ಸವ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!