May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಫೆ.25: ಪಾಲೇದು ಶ್ರೀ ಮಹಮ್ಮಾಯಿ ಭೈರವ, ಸಹಪರಿವಾರ ಕ್ಷೇತ್ರದ ಶಿಲಾನ್ಯಾಸ ;ಆಮಂತ್ರಣ ಪತ್ರಿಕೆ ಬಿಡುಗಡೆ

ತಣ್ಣೀರುಪಂತ: ಪಾಲೇದು ಶ್ರೀ ಮಹಮ್ಮಾಯಿ ಭೈರವ, ಸಹಪರಿವಾರ ಕ್ಷೇತ್ರದ ಶಿಲಾನ್ಯಾಸ ಕಾರ್ಯಕ್ರಮ ಫೆ.25 ರಂದು
ನೆಟ್ಟಾರು ರಾಜೇಂದ್ರ ಪ್ರಸಾದ್‌ರವರ ಮಾರ್ಗದರ್ಶನದಲ್ಲಿ ಮತ್ತು ಅಲಂಗಾರು ಹರಿದಾಸ್ ತಂತ್ರಿಯವರ ಪೌರೋಹಿತ್ಯದಲ್ಲಿ

ವಾಸ್ತುಶಿಲ್ಪಿ ಆಚಲ್ಲಿ ಶಿವರಾಮ್ ಶಾಸ್ತ್ರಿಯವರ ನೇತೃತ್ವದಲ್ಲಿ ನಡೆಯಲಿದ್ದು ಸಮಿತಿ ಆಮಂತ್ರಣ ಪತ್ರಿಕೆ ಹಾಗೂ ವಿಜ್ಞಾಪನ ಪತ್ರವನ್ನು ಫೆ.1 ರಂದು ಬಿಡುಗಡೆಗೊಳಿಸಲಾಯಿತು.

Related posts

ಚಿರಂಜೀವಿ ಶೆಟ್ಟಿ ನಾಳ ನಿರ್ಮಾಣದ ‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆ ಬಿಡುಗಡೆ

Suddi Udaya

ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಉಜಿರೆಯ ಬಿರ್ಕು ರವರಿಗೆ ಮೊಬೈಲ್ ಹಸ್ತಾಂತರ

Suddi Udaya

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

Suddi Udaya

ಅ.16: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ‘ಅಟ್ಟಳಿಗೆಯ ಸ್ತಂಭ ನ್ಯಾಸ’ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರ ಭೇಟಿ

Suddi Udaya
error: Content is protected !!