32.3 C
ಪುತ್ತೂರು, ಬೆಳ್ತಂಗಡಿ
September 19, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕರ್ ರಾವ್ ಜೆಸಿ ಭಾರತದ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆ

ಬೆಳ್ತಂಗಡಿ: ಜೆಸಿಐ ಇಂಡಿಯಾದ ಬಿಸಿನೆಸ್ ಪೋರ್ಟ್‌ಫೋಲಿಯೊ ಅಡಿಯಲ್ಲಿ ಕಾರ್ಯನಿರ್ವಹಿಸುವ Membership Privilege Card – National Task Forceಗೆ ಜೆಸಿ ಶಂಕರ್ ರಾವ್ ಅವರು ರಾಷ್ಟ್ರೀಯ ಸಂಯೋಜಕರಾಗಿ (National Coordinator) ಆಯ್ಕೆಯಾಗಿದ್ದಾರೆ.

ಇವರು ಜೆಸಿಐ ಬೆಳ್ತಂಗಡಿಯ ಸಕ್ರಿಯ ಸದಸ್ಯರಾಗಿದ್ದು, ಪ್ರಸ್ತುತ ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶಿಕ್ಷಣ ಕ್ಷೇತ್ರದೊಂದಿಗೆ ಸಂಘಟನಾ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡಿರುವ ಅವರು, ಜೆಸಿಐ ಚಟುವಟಿಕೆಗಳಲ್ಲಿ ಸದಾ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ.

Related posts

ಕೆ.ಪಿ.ಎಸ್ ಪುಂಜಾಲಕಟ್ಟೆ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಾಂತಾರ ಖ್ಯಾತಿಯ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ಶ್ರೀ ಕ್ಷೇ ಧ ಗ್ರಾ ಯೋಜನೆಯ ಅಳದಂಗಡಿ ವಲಯದ ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya

ಫೆ.3: ಬೆಳ್ತಂಗಡಿ ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಗೆ ದೇಣಿಗೆ ಹಸ್ತಾಂತರ

Suddi Udaya
error: Content is protected !!